
ನವದೆಹಲಿ: ಭಾರೀ ಮಳೆ ಹಾಗೂ ಪ್ರಕೃತಿ ವಿಕೋಪದಿಂದಾಗಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರ ನೆರವಿಗೆ 50 ಕೋಟಿ ರು. ಪರಿಹಾರ ನೀಡುವುದಾಗಿ ಉದ್ಯಮಿ ಅದಾನಿ ಫೌಂಡೇಷನ್ ಹೇಳಿದೆ.
ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅದಾನಿ ಗ್ರೂಪ್, ‘ತಕ್ಷಣವೇ ಕೇರಳ ಮುಖ್ಯಮಂತ್ರಿ ಅವರ ವಿಪತ್ತು ಪರಿಹಾರ ನಿಧಿಗೆ 25 ಕೋಟಿ ರು. ನೀಡಲಾಗುತ್ತದೆ.
ಬಳಿಕ ಇಷ್ಟೇ ಮೊತ್ತದ ಹಣದಲ್ಲಿ ಸಂತ್ರಸ್ತರಿಗೆ ಪುನಾವಸತಿ ಕಲ್ಪಿಸಲಾಗುತ್ತದೆ. ಅಲ್ಲದೆ, ಅದಾನಿ ಗ್ರೂಪ್ನ ನೌಕರರು ಒಂದು ದಿನದ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರ ನೆರವಿಗೆ ನೀಡಲಿದ್ದಾರೆ,’ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.