ಸಂಸತ್ ಕಲಾಪ ಅಡ್ಡಿಪಡಿಸಿದ ಸರ್ಕಾರ, ಸಂಸದರ ವಿರುದ್ಧ ಅಡ್ವಾಣಿ ಕಿಡಿ

Published : Dec 07, 2016, 10:31 AM ISTUpdated : Apr 11, 2018, 12:40 PM IST
ಸಂಸತ್ ಕಲಾಪ ಅಡ್ಡಿಪಡಿಸಿದ ಸರ್ಕಾರ, ಸಂಸದರ ವಿರುದ್ಧ ಅಡ್ವಾಣಿ ಕಿಡಿ

ಸಾರಾಂಶ

ನೋಟು ನಿಷೇಧ ವಿಚಾರವಾಗಿ ಸಂಸತ್ ಕಲಾಪವನ್ನು ಅಡ್ಡಿಪಡಿಸಿದ ಪ್ರತಿಪಕ್ಷಗಳ ನಡೆಯ ಬಗ್ಗೆ ಬಿಜೆಪಿ ಹಿರಿಯ ಮುಖಂಡ ಅಡ್ವಾಣಿ ಕಿಡಿ ಕಾರಿದ್ದಾರೆ.

ನವದೆಹಲಿ (ಡಿ.07): ನೋಟು ನಿಷೇಧ ವಿಚಾರವಾಗಿ ಸಂಸತ್ ಕಲಾಪವನ್ನು ಅಡ್ಡಿಪಡಿಸಿದ ಸರ್ಕಾರ ಹಾಗೂ  ಪ್ರತಿಪಕ್ಷಗಳ ನಡೆಯ ಬಗ್ಗೆ ಬಿಜೆಪಿ ಹಿರಿಯ ಮುಖಂಡ ಅಡ್ವಾಣಿ ಕಿಡಿ ಕಾರಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಬಳಿ ಅಡ್ವಾಣಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಕಲಾಪವನ್ನು ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಅಂತವರ ವೇತನವನ್ನು ಕಡಿತಗೊಳಿಸಬೇಕು ಎಂದು ಅಡ್ವಾಣಿ ಹೇಳಿದ್ದಾರೆ. ಸದನದಲ್ಲಿ ಗಲಾಟೆ ಮಾಡಿದವರನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್

ಹೊರಗೆ ಕಳುಹಿಸುವ ಹಾಗೆ ಸರ್ಕಾರ ದಾರಿ ಹುಡುಕಬೇಕು ಎಂದು ಅಡ್ವಾಣಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?
ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್‌ದೇವ್,ರಸ್ಲಿಂಗ್ ವಿಡಿಯೋ