
ಬೆಂಗಳೂರು (ಏ. 02): ಅಗರಬತ್ತಿ ಪ್ರಚಾರಕ್ಕೆ ಅನುಮತಿ ಇಲ್ಲದೆ ಗಣೇಶನ ಫೋಟೋ ಬಳಸಿದ್ದಕ್ಕೆ ಗೋಲ್ಡನ್ ಸ್ಟಾರ್ ಗಣೇಶ್’ಗೆ 75 ಲಕ್ಷ ಪರಿಹಾರ ನೀಡುವಂತೆ ಜಾಹಿರಾತು ಕಂಪನಿಗೆ ಕೋರ್ಟ್ ಆದೇಶ ನೀಡಿದೆ.
2008 ರಲ್ಲಿ ಮೋಕ್ಷ ಅಗರಬತ್ತಿ ಕಂಪನಿ ವಿರುದ್ಧ ಗಣೇಶ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಕೋರ್ಟ್ ಅಂತಿಮ ತೀರ್ಪು ನೀಡಿದೆ. ನಟ ಗಣೇಶ್’ಗೆ 75 ಲಕ್ಷ ಮಾನನಷ್ಟ ಪರಿಹಾರ ನೀಡಲು ನಿರ್ದೇಶನ ನೀಡಿದೆ.
ಮೋಕ್ಷ ಅಗರಬತ್ತಿ ಕಂಪನಿಗೆ ಸೆಷನ್ಸ್ ಕೋರ್ಟ್ ನಿರ್ದೇಶನ ನೀಡಿದೆ. ಚೆಲುವಿನ ಚಿತ್ತಾರ ಸಿನಿಮಾ ಪೋಸ್ಟರ್ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.