ಕೆಂಪಯ್ಯ ಸೇರಿದಂತೆ ಯಾವುದೇ ಸಲಹೆಗಾರರು ಇನ್ನು ಮಾಜಿ

Published : Mar 28, 2018, 06:58 PM ISTUpdated : Apr 11, 2018, 01:10 PM IST
ಕೆಂಪಯ್ಯ ಸೇರಿದಂತೆ ಯಾವುದೇ ಸಲಹೆಗಾರರು ಇನ್ನು ಮಾಜಿ

ಸಾರಾಂಶ

ಕೆಂಪಯ್ಯ ಅವರು ಮುಂದುವರಿದಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಮುಂದುವರಿದರೆ ಸೂಕ್ತಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು(ಮಾ.28): ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಗೃಹ ಸಚಿವರ ಸಲಹೆಗಾರ ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ಸೇರಿದಂತೆ ಯಾವುದೇ ಸಲಹೆಗಾರರು ಮುಂದುವರಿಯುವಂತಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನೇಮಕಗೊಂಡಿದ್ದ ರಾಜಕೀಯ ಹಾಗೂ ಇತರ ಸಲಹೆಗಾರರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುವಂತಿಲ್ಲ.ಕೆಂಪಯ್ಯ ಅವರು ಮುಂದುವರಿದಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಮುಂದುವರಿದರೆ ಸೂಕ್ತಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ.12 ರಂದು ನಡೆಯಲಿದ್ದು, 15ರಂದು ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿದಲೇ ನೀತಿ ಸಂಹಿತೆ ಜಾರಿಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ