
ನವಾಲ್ ಪಾರಸಿ (ಮಾ.09): ಕಳೆದ 16 ವರ್ಷಗಳಿಂದ ನಿರ್ಮಾಣ ಮಾಡುತ್ತಿದ್ದ ಶಾಶ್ವತ್ ಧಾಮ ನಿರ್ಮಾಣ ಕಾಮಗಾರಿಗೆ ತೆರೆ ಬಿದ್ದಿದೆ. ನೇಪಾಳ ಅಧ್ಯಕ್ಷ ಬಿಧ್ಯಾ ದೇವಿ ಭಂಡಾರಿ ಇಂದು ಶಾಶ್ವತ ಧಾಮವನ್ನು ಉದ್ಘಾಟಿಸಿದ್ದಾರೆ.
ಗೌತಮ ಬುದ್ಧನ ಹುಟ್ಟುನೆಲದಲ್ಲಿ ಈ ಶಾಶ್ವತ ಧಾಮವನ್ನು ನಿರ್ಮಾಣ ಮಾಡಲಾಗಿದೆ. ಈ ಪುಣ್ಯಭೂಮಿ ಶಾಂತಿ ಮತ್ತು ಸಾಮರಸ್ಯವನ್ನು ಹರಡಲು ಸಹಾಯಕವಾಗಲಿದೆ. ನಮ್ಮ ದೇಶದಲ್ಲಿ ಆಯುರ್ವೇದ ಮತ್ತು ಯೋಗ ಬಹಳ ಅಭಿವೃದ್ಧಿಯಾಗಿದೆ. ಜೊತೆಗೆ ತನ್ನದೇ ಆದ ಐತಿಹಾಸಿಕ ವೈಭವವನ್ನು ಹೊಂದಿದೆ. ನಮ್ಮ ದೇಶ ಧಾರ್ಮಿಕ ಸಹಿಷ್ಟುತೆ ಮತ್ತು ಜನಾಂಗೀಯ ಏಕೀಕರಣಕ್ಕೆ ಉದಾಹರಣೆಯಾಗಿದೆ ಎಂದು ಅಧ್ಯಕ್ಷೆ ಬಿಧ್ಯಾದೇವಿ ಭಂಡಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.