
ನವದೆಹಲಿ: ಹುಬ್ಬಳ್ಳಿಯಲ್ಲಿ ವಿಮಾನ ದೋಷ ಕಂಡ ಕೆಲ ಹೊತ್ತಿನ ಬಳಿಕ ರಾಹುಲ್ ಗಾಂಧಿ ಅವರಿಗೆ ಸ್ವತಃ ಮೋದಿಯವರೇ ಫೋನ್ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ‘ಮಧ್ಯಾಹ್ನ 2.30ಕ್ಕೆ ರಾಹುಲ್ ಅವರಿಗೆ ಮೋದಿ ದೂರವಾಣಿ ಕರೆ ಮಾಡಿದರು.
‘ನೀವು ಕ್ಷೇಮವಾಗಿದ್ದೀರಾ? ಏನೂ ಆಗಿಲ್ಲ ತಾನೇ?’ ಎಂದು ಮೋದಿ ಅವರು ವಿಚಾರಿಸಿಕೊಂಡರು. ಅದು ಖಾಸಗಿ ಮಾತುಕತೆ ಆಗಿತ್ತು’ ಎಂದು ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ಹೇಳಿವೆ.
ಆದರೆ ರಾಹುಲ್ ಏನು ಉತ್ತರಿಸಿದರು ಎಂಬ ಮಾಹಿತಿ ಲಭಿಸಿಲ್ಲ.
ಇದರಿಂದಾಗಿ ಕೇಂದ್ರ ಸರ್ಕಾರವು ಯಾವುದೇ ವೈಮಾನಿಕ ದೋಷಗಳು ಹಾಗೂ ದುರಂತಗಳನ್ನು ಲಘುವಾಗಿ ಪರಿಗಣಿಸದು ಎಂಬ ಸಂದೇಶವನ್ನು ಮೋದಿ ರವಾನಿಸಿದ್ದಾರೆ ಎಂದು ಅವು ಹೇಳಿಕೊಂಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.