ಅನಂತ್‌ ಬಳಿ ಇದ್ದ ರಾಸಾಯನಿಕ ಗೊಬ್ಬರ ಖಾತೆ ಮತ್ತೆ ಕರ್ನಾಟಕಕ್ಕೆ ನೀಡಿದ ಮೋದಿ

Published : Nov 13, 2018, 08:03 PM ISTUpdated : Nov 13, 2018, 08:25 PM IST
ಅನಂತ್‌ ಬಳಿ ಇದ್ದ ರಾಸಾಯನಿಕ ಗೊಬ್ಬರ ಖಾತೆ ಮತ್ತೆ ಕರ್ನಾಟಕಕ್ಕೆ ನೀಡಿದ ಮೋದಿ

ಸಾರಾಂಶ

ಕೇಂದ್ರ ಸಚಿವ ಅನಂತ್ ಕುಮಾರ್ ಅಕಾಲಿಕ ಮರಣಕ್ಕೆ ತುತ್ತಾಗಿರುವುದರಿಂದ ಅವರ ಬಳಿ ಇದ್ದ ಖಾತೆಯನ್ನು ಪ್ರಧಾನಿ ಮೋದಿ ಬೇರೆಯವರಿಗೆ ಹಂಚಿಕೆ ಮಾಡಿದ್ದಾರೆ.

ನವದೆಹಲಿ[ನ.13] ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ನಂತರ ಅವರ ಬಳಿ ಇದ್ದ ಖಾತೆಯನ್ನು ಬೇರೆಯವರಿಗೆ ನೀಡಲಾಗಿದೆ. ರಾಜ್ಯವನ್ನು ಪ್ರತಿನಿಧಿಸುವ ಸದಾನಂದ ಗೌಡರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ.

ಬಿಎಸ್‌ವೈ & ಅನಂತ್ ಜೋಡಿ ರಾಜ್ಯದಲ್ಲಿ ಕೇಸರಿ ಪಕ್ಷ ಕಟ್ಟಿದ ರೋಚಕ ಕಥೆ

ಅನಂತ್ ಕುಮಾರ್ ಹೊಂದಿದ್ದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಬೆಂಗಳೂರು ಉತ್ತರದ ಸಂಸದ, ಕೇಂದ್ರ ಅಂಕಿ ಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಅವರಿಗೆ ನೀಡಲಾಗಿದೆ. ಅನಂತ್ ಕುಮಾರ್ ಅವರು ನಿರ್ವಹಿಸುತ್ತಿದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಗಣಿಗಾರಿಕೆ ಸಚಿವ ನರೇಂದ್ರ ಸಿಂಗ್ ಅವರಿಗೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ