ಬ್ರೇಕಿಂಗ್: ಸತ್ಯವಾದ ಸಿಎಂ ಭವಿಷ್ಯ, ಬೆಂಗಳೂರಿನ ಹಲವೆಡೆ ಐಟಿ ದಾಳಿ

Published : Mar 27, 2019, 11:38 PM ISTUpdated : Mar 27, 2019, 11:55 PM IST
ಬ್ರೇಕಿಂಗ್: ಸತ್ಯವಾದ ಸಿಎಂ ಭವಿಷ್ಯ, ಬೆಂಗಳೂರಿನ ಹಲವೆಡೆ ಐಟಿ ದಾಳಿ

ಸಾರಾಂಶ

ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದ ಭವಿಷ್ಯ ನಿಜವಾಗಿದೆ. ನಾಳೆ ಮುಂಜಾನೆ ವೇಳೆಗೆ ಆದಾಯ ತೆರಿಗೆ ದಾಳಿ ನಡೆಯುತ್ತದೆ ಎಂದು ಸಿಎಂ ಹೇಳಿದ್ದರೆ ಬುಧವಾರ ರಾತ್ರಿ ವೇಳೆಗೆ ದಾಳಿ ನಡೆದಿದೆ.

ಬೆಂಗಳೂರು[ಮಾ. 27]  ಬೆಂಗಳೂರಿನ ಹಲವು ಉದ್ಯಮಿಗಳ ಮನೆ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಸವನಗುಡಿ, ಜಯನಗರದ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಸಿದೀಕ್ ಶೇಟ್ ಮನೆ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ನಗರದ ಸೌತ್ ಎಂಡ್ ಸರ್ಕಲ್ ಬಳಿ ಇರೋ ಸಿದೀಕ್ ಸೆಟ್ ಮನೆ ಮೇಲೆ ದಾಳಿಯಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

5 ಜನ ಉದ್ಯಮಿಗಳ ಮೇಲೆ ಐಟಿ ದಾಳಿ ನಡೆದಿದೆ. ಸಿದ್ದಿಕ್ ಸೇಟ್ ಮೂಲತಃ ಜೊಳದ ವ್ಯಾಪಾರಿ ಎಂದು ಹೇಳಲಾಗಿದ್ದು ಮೂರು ಜನ ಅಧಿಕಾರಿಗಳ ತಂಡ ಅನೇಕ ಮಾಹಿತಿ ಕಲೆ ಹಾಕಿ  ತೆರಳಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು