
ಮುಂಬೈ (ಫೆ. 15): ಪುಲ್ವಾಮಾ ದಾಳಿಯನ್ನು ಖಂಡಿಸಿ ಖ್ಯಾತ ಸಾಹಿತಿ ಜಾವೆದ್ ಅಖ್ತರ್ ಹಾಗೂ ಪತ್ನಿ ಶಬನಾ ಅಜ್ಮಿ ಪಾಕಿಸ್ತಾನ ಭೇಟಿಯನ್ನು ಸ್ಥಗಿತಗೊಳಿಸಿದ್ದಾರೆ.
ಪಾಕ್ ಹೈಕಮಿಷನರ್ಗೆ ಸಮನ್ಸ್ ಜಾರಿ: ಭಾರತದ ಹೈಕಮಿಷನರ್ಗೆ ಬುಲಾವ್!
ಕೈಫಿ ಅಜ್ಮಿ ಎಂಬ ಕವಿಯ ಬಗ್ಗೆ ಮಾತನಾಡಲು ಕರಾಚಿ ಆರ್ಟ್ ಕೌನ್ಸಿಲ್ ಜಾವೆದ್ ದಂಪತಿಗಳನ್ನು ಆಹ್ವಾನಿಸಿತ್ತು. ಆದರೆ ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ಈ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಪುಲ್ವಾಮ ದಾಳಿ: ಮಂಗಳೂರು ಮಸೀದಿಗಳಲ್ಲಿ ಖಂಡನಾ ಸಭೆ; ಯೋಧರ ಜತೆ ನಿಲ್ಲಲು ಕರೆ
ಭಾರತೀಯ ಯೋಧರ ಮೇಲೆ ಪುಲ್ವಾಮ ಪ್ರದೇಶದಲ್ಲಿ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಉಗ್ರರ ಪೈಶಾಚಿಕ ದಾಳಿಗೆ 44 ಯೋಧರು ಬಲಿಯಾಗಿದ್ದಾರೆ. ಉಗ್ರರ ಈ ದಾಳಿಯನ್ನು ಎಲ್ಲಾ ದೇಶಗಳು ಖಂಡಿಸಿವೆ. ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.