ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಫಾತಿಮಾಗೆ ಒಲಿದ ಭಾಗ್ಯ!

Published : Dec 05, 2019, 04:35 PM IST
ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಫಾತಿಮಾಗೆ ಒಲಿದ ಭಾಗ್ಯ!

ಸಾರಾಂಶ

ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಯತ್ನಿಸಿದ ರೆಹನಾ ಫಾತಿಮಾಗೆ ಇದೀಗ ಭಾಗ್ಯ ಒಂದು ಒಲಿದಿದೆ ಎಂದು ಹೇಳಿಕೊಂಡಿದ್ದಾರೆ.

ಕೊಚ್ಚಿ: ಶಬರಿಮಲೆ ದೇಗುಲ ಪ್ರವೇಶಕ್ಕೆ ತೆರಳಲು ಯತ್ನಿಸಿ ವಿವಾದ ಸೃಷ್ಟಿಸಿದ್ದ ಸಾಮಾಜಿಕ ಕಾರ್ಯ ಕರ್ತೆ ಹಾಗೂ ಬಿಎಸ್ ಎನ್‌ಎಲ್ ಉದ್ಯೋಗಿ ರೆಹಾನಾ ಫಾತಿಮಾ ರನ್ನು ಬೇರೆ ಶಾಖೆಗೆ  ವರ್ಗಾವಣೆ ಮಾಡಲಾಗಿದೆ. 

ಫಾತಿಮಾರನ್ನು ಎರ್ನಾಕುಲಂನ ರವಿಪುರಂ ಶಾಖೆಯಿಂದ ಬೋಟ್ ಜೆಟ್ಟಿ ಶಾಖೆಗೆ ವರ್ಗಾಯಿಸಲಾ ಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಾತಿಮಾ, ಇದು ಅಯ್ಯಪ್ಪನ ಪ್ರಸಾದ. 5 ವರ್ಷಗಳ ಹಿಂದೆಯೇ ವರ್ಗ ಕೇಳಿದ್ದೆ. 

ಈವರೆಗೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅಯ್ಯಪ್ಪನ ದರ್ಶನಕ್ಕೆ ತೆರಳುವ ಯತ್ನ ಮಾಡುತ್ತಲೇ ಅದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ