
ನವದೆಹಲಿ (ಫೆ.28): ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗೌರ್ ಮೆಹರ್ ಕೌರ್ ಹೇಳಿಕೆ ವಿಚಾರದಲ್ಲಿ ವೀರೇಂದ್ರ ಸಿಂಗ್, ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಇದೀಗ ಒಲಂಪಿಕ್ ಕುಸ್ತಿಪಟು ಯೋಗೇಶ್ವರ್ ದತ್ ವಿವಾದಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಯೋಗೇಶ್ವರ್ ದತ್ ಕೌರ್ ರವರನ್ನು ಅದಾಲ್ಫ್ ಹಿಟ್ಲರ್, ಒಸಾಮ ಬಿನ್ ಲಾಡೆನ್ ಮತ್ತು ಸಲ್ಮಾನ್ ಖಾನ್ ರವರ ಕೃಷ್ಣಮೃಗ ಪ್ರಕರಣಕ್ಕೆ ಹೋಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.