ಹಣಕಾಸು ಸಚಿವಾಲಯಕ್ಕೆ ಪತ್ರಕರ್ತರ ‘ನಿಷೇಧ’ದ ಬಳಿಕ ಪ್ರಶ್ನೆ ಕೇಳುವುದಕ್ಕೂ ಕತ್ತರಿ!

Published : Aug 05, 2019, 10:32 AM IST
ಹಣಕಾಸು ಸಚಿವಾಲಯಕ್ಕೆ ಪತ್ರಕರ್ತರ ‘ನಿಷೇಧ’ದ ಬಳಿಕ ಪ್ರಶ್ನೆ ಕೇಳುವುದಕ್ಕೂ ಕತ್ತರಿ!

ಸಾರಾಂಶ

ಹಣಕಾಸು ಸಚಿವಾಲಯಕ್ಕೆ ಪತ್ರಕರ್ತರ ‘ನಿಷೇಧ’ದ ಬಳಿಕ ಪ್ರಶ್ನೆ ಕೇಳುವುದಕ್ಕೂ ಕತ್ತರಿ!| ನಿರ್ಮಲಾ ಸೀತಾರಾಮನ್‌ ನೇತೃತ್ವದ ಹಣಕಾಸು ಸಚಿವಾಲಯ

ನವದೆಹಲಿ[ಆ.05]: ಕೇಂದ್ರ ಹಣಕಾಸು ಸಚಿವಾಲಯದ ಕಚೇರಿಗೆ ಪೂರ್ವಾನುಮತಿ ಪಡೆದ ಪತ್ರಕರ್ತರಿಗೆ ಮಾತ್ರವೇ ಪ್ರವೇಶ ಕಲ್ಪಿಸಲಾಗುವುದು ಎಂಬ ನಿಯಮ ಜಾರಿಗೆ ತಂದು ಟೀಕೆಗೆ ಗುರಿಯಾಗಿದ್ದ ನಿರ್ಮಲಾ ಸೀತಾರಾಮನ್‌ ನೇತೃತ್ವದ ಹಣಕಾಸು ಸಚಿವಾಲಯ, ಇದೀಗ ಪತ್ರಕರ್ತರಿಗೆ ಪ್ರಶ್ನೆ ಕೇಳುವುದಕ್ಕೂ ನಿಷೇಧ ಹಾಕಿದೆ.

ಇದರನ್ವಯ ವಿದೇಶಾಂಗ ಸಚಿವಾಲಯ ನಡೆಸುವಂತೆ ಇನ್ನು ಮುಂದೆ ವಾರಕ್ಕೆ ಒಂದು ಬಾರಿ ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲೇ ಪತ್ರಕರ್ತರೊಂದಿಗೆ ಹಂಚಿಕೊಳ್ಳಲಿದ್ದಾರೆ. ಈ ವೇಳೆ ಪತ್ರಕರ್ತರು ಯಾವುದೇ ಪ್ರಶ್ನೆ ಕೇಳುವಂತಿಲ್ಲ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ