
ನವದೆಹಲಿ[ಡಿ.09]: ‘ವಸುಂಧರಾ ರಾಜೇ ಅವರು ರಾಜಸ್ಥಾನ ಮುಖ್ಯಮಂತ್ರಿ ಆಗುವ ಮುನ್ನ ತೆಳ್ಳಗಿದ್ದರು. ಆದರೆ, ಇದೀಗ ಅವರು ಡುಮ್ಮಿಯಾಗಿದ್ದು, ಅವರಿಗೆ ವಿಶ್ರಾಂತಿಯ ಅಗತ್ಯವಿದೆ’ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಬಗ್ಗೆ ಜೆಡಿಯು ಪಕ್ಷದ ಮಾಜಿ ಮುಖಂಡ ಶರದ್ ಯಾದವ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ ಯಾದವ್ ಅವರು, ‘ನನ್ನ ಹೇಳಿಕೆಯಿಂದ ರಾಜೇ ಅವರಿಗೆ ನೋವಾಗಿದ್ದರೆ, ನಾನು ವಿಷಾದಿಸುತ್ತೇನೆ. ರಾಜೇ ಮತ್ತು ನಾವು ಕುಟುಂಬ ಸ್ನೇಹಿತರಾಗಿದ್ದು, ಈ ಬಗ್ಗೆ ನೇರವಾಗಿ ಅವರಿಗೆ ಪತ್ರ ಬರೆಯುವೆ’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ