‘ವಸುಂಧರಾ ಡುಮ್ಮಿ’ ಎಂದಿದ್ದ ಶರದ್ ವಿಷಾದ!

Published : Dec 09, 2018, 10:38 AM IST
‘ವಸುಂಧರಾ ಡುಮ್ಮಿ’ ಎಂದಿದ್ದ ಶರದ್ ವಿಷಾದ!

ಸಾರಾಂಶ

‘ರಾಜಸ್ಥಾನ ಮುಖ್ಯಮಂತ್ರಿಯಾಗುವ ಮೊದಲು ತೆಳ್ಳಗಿದ್ದ ವಸುಂಧರಾ ಈಗ ಡುಮ್ಮಿಯಾಗಿದ್ದಾರೆ’ ಎಂದಿದ್ದ ಶರದ್ ಯಾದವ್ ತಮ್ಮ ಹೆಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ನವದೆಹಲಿ[ಡಿ.09]: ‘ವಸುಂಧರಾ ರಾಜೇ ಅವರು ರಾಜಸ್ಥಾನ ಮುಖ್ಯಮಂತ್ರಿ ಆಗುವ ಮುನ್ನ ತೆಳ್ಳಗಿದ್ದರು. ಆದರೆ, ಇದೀಗ ಅವರು ಡುಮ್ಮಿಯಾಗಿದ್ದು, ಅವರಿಗೆ ವಿಶ್ರಾಂತಿಯ ಅಗತ್ಯವಿದೆ’ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಬಗ್ಗೆ ಜೆಡಿಯು ಪಕ್ಷದ ಮಾಜಿ ಮುಖಂಡ ಶರದ್ ಯಾದವ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ ಯಾದವ್ ಅವರು, ‘ನನ್ನ ಹೇಳಿಕೆಯಿಂದ ರಾಜೇ ಅವರಿಗೆ ನೋವಾಗಿದ್ದರೆ, ನಾನು ವಿಷಾದಿಸುತ್ತೇನೆ. ರಾಜೇ ಮತ್ತು ನಾವು ಕುಟುಂಬ ಸ್ನೇಹಿತರಾಗಿದ್ದು, ಈ ಬಗ್ಗೆ ನೇರವಾಗಿ ಅವರಿಗೆ ಪತ್ರ ಬರೆಯುವೆ’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!