'ಜ್ಯೋತಿಷ್ಯ ಕೇಳಿ ಡಿ.ಕೆ. ಶಿವಕುಮಾರ್ ಬಳ್ಳಾರಿಗೆ'

Published : Nov 02, 2018, 11:01 AM IST
'ಜ್ಯೋತಿಷ್ಯ ಕೇಳಿ ಡಿ.ಕೆ. ಶಿವಕುಮಾರ್ ಬಳ್ಳಾರಿಗೆ'

ಸಾರಾಂಶ

ರಾಜ್ಯದಲ್ಲಿ ಉಪ ಚುನಾವಣಾ ಕಣಗಳು ರಂಗೇರುತ್ತಿವೆ. ಇನ್ನೇನು ಚುನಾವಣೆಗೆ ಕ್ಷಣಗಣನೆ ಶುರುವಗಿದೆ. ನಾಯಕರ ನಡುವಿನ ವಾಗ್ದಾಳಿಗಳು ಮುಂದುವರಿದಿದ್ದು ಮತ್ತೊಮ್ಮೆ ಶ್ರೀ ರಾಮುಲು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿ : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರುತ್ತಿದೆ. ಇದೇ ವೇಳೆ ರಾಜಕೀಯ ನಾಯಕರ ನಡುವಿನ ಕದನ ಮುಂದುವರಿದಿದೆ. ಇದೀಗ ಮತ್ತೆ ಡಿಕೆಶಿ ವಿರುದ್ಧ ಬಿಜೆಪಿ ನಾಯಕ ಶ್ರೀ ರಾಮುಲು ವಾಗ್ದಾಳಿ ನಡೆಸಿದ್ದಾರೆ. 

 ಬಳ್ಳಾರಿಗೆ ಗೆದ್ರೆ ಮುಂದೆ ಎಲ್ಲ ಚುನಾವಣೆ ಗೆಲ್ತೀರಿ ಅಂತ ಜ್ಯೋತಿಷಿಗಳು ಹೇಳಿದ್ರಂತೆ. ಅದಕ್ಕಾಗಿ ರೊಕ್ಕ ಖರ್ಚು ಮಾಡಿ ಚುನಾವಣೆಯಲ್ಲಿ ಗೆಲ್ಲಾಕ ಬಂದಾರ ಎಂದು ಬಿ.ಶ್ರೀರಾಮುಲು ಅವರು ಡಿಕೆಶಿ ಅವರ ಹೆಸರೇಳದೆ ವಾಗ್ದಾಳಿ ನಡೆಸಿದರು. 

ನನ್ನೂರ ಜನ ರೊಕ್ಕಕ್ಕೆ ಮಾರು ಹೋಗಲ್ಲ. ಅವರು ಬಳಿ ಎಷ್ಟೇ ರೊಕ್ಕ ಇರಲಿ. ಎಷ್ಟೇ ಖರ್ಚು ಮಾಡಲಿ. ಬಳ್ಳಾರಿ ಜನ ಸ್ವಾಭಿಮಾನಿಗಳು. ದುಡ್ಡು ಪಡೆದು ಮತ ಹಾಕಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್