
ಮಧುರೈ[ಡಿ.23] ಜಿಲ್ಲಾ ನಾಯಕನ ಕಾಮಕಾಂಡವು ತಮಿಳುನಾಡು ಆಡಳಿತರೂಢ AIADMK ಪಕ್ಷಕ್ಕೆ ಭಾರಿ ಮುಜುಗರ ತಂದಿಟ್ಟಿದೆ. ಮಧುರೈ ಜಿಲ್ಲೆಯ ಪಕ್ಷದ ನಾಯಕನೊಬ್ಬ ಸರ್ಕಾರಿ ಬಂಗಲೆಯನ್ನು ದುರ್ಬಳಕೆ ಮಾಡಿ ತನ್ನ ಕಾಮದಾಟಕ್ಕೆ ಬಳಸಿಕೊಂಡಿರುವುದು ಈಗ ತಮಿಳಿನಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.
ಸರ್ಕಾರಿ ಸ್ವಾಮ್ಯದ ಅವಿನ್ ಗೆಸ್ಟ್ ಹೌಸ್ ನಲ್ಲಿ ಹೊರಗಡೆಯಿಂದ ಹುಡುಗಿಯರನ್ನು ಕರೆತಂದು AIADMK ಪಕ್ಷದ ನಾಯಕ ಅಕ್ರಮ ಚಟುವಟಿಕೆ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ಕರ್ಮಕಾಂಡದ ಬಗ್ಗೆ ಸುಳಿವು ಸಿಕ್ಕ ಬೆನ್ನಲ್ಲೇ, ಪ್ರತಿಪಕ್ಷದವರು ವಿಡಿಯೋ ರೆಕಾರ್ಡ್ ಮಾಡಿ ಬಿಡುಗಡೆಮಾಡಿದ್ದಾರೆ. ಆದರೆ ಸರ್ಕಾರ ಈ ಆರೋಪಗಳನ್ನು ಅಲ್ಲಗಳೆದಿದ್ದು, ಇದು ಸುಳ್ಳೆಂದು ಹೇಳಿದೆ.
ಬಳ್ಳಾರಿ ಬಿಜೆಪಿ ಮುಖಂಡನ ರಾಸಲೀಲೆ ಬಹಿರಂಗ?
ಈ ರೀತಿಯ ರಾಸಲೀಲೆ ವಿಡಿಯೋ ಬಹಿರಂಗವಾಗಿರುವ ವಿಚಾರ ಸಹಜವಾಗಿಯೇ ವಿರೋಧ ಪಕ್ಷದವರಿಗೆ ಅಸ್ತ್ರ ಒದಗಿಸಿದೆ. ಇಬ್ಬರು ಹೆಣ್ಣು ಮಕ್ಕಳನ್ನು ಸರಕಾರಿ ಬಂಗಲೆಗೆ ಕರೆದೊಯ್ದು ಆಸಾಮಿ ರಾಸಲೀಲೆಯಲ್ಲಿ ತೊಡಗಿದ್ದ ಎಂಬ ಆರೋಪ ಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.