ರಾಹುಲ್ ಗಾಂಧಿ ಇಂದು ಬಳ್ಳಾರಿಗೆ; ಎಐಸಿಸಿ ಅಧ್ಯಕ್ಷರಿಗೆ ನೀಡಲು ರೆಡಿಯಾಗಿದೆ ಗಿಫ್ಟ್

Published : Feb 10, 2018, 12:02 PM ISTUpdated : Apr 11, 2018, 12:34 PM IST
ರಾಹುಲ್ ಗಾಂಧಿ ಇಂದು ಬಳ್ಳಾರಿಗೆ; ಎಐಸಿಸಿ ಅಧ್ಯಕ್ಷರಿಗೆ  ನೀಡಲು ರೆಡಿಯಾಗಿದೆ ಗಿಫ್ಟ್

ಸಾರಾಂಶ

ನಾಲ್ಕು ದಿನ ರಾಜ್ಯ ಪ್ರವಾಸದಲ್ಲಿರುವ ಐಸಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಳ್ಳಾರಿಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. ರಾಹುಲ್ ಗಾಂಧಿಗೆ ನೀಡಲು ಗಿಫ್ಟ್ ಸಿದ್ಧವಾಗಿದೆ. ಕಾಂಗ್ರೆಸ್'ಗೆ ​​​ ಸೇರ್ಪಡೆಗೊಳ್ಳುತ್ತಿರುವ ಕೂಡ್ಲಿಗೆ ಶಾಸಕ ನಾಗೇಂದ್ರ  ಬೆಳ್ಳಿ ವಾಲ್ಮಿಕಿ ಪುತ್ಥಳಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.  ​​

ಬಳ್ಳಾರಿ (ಫೆ.10): ನಾಲ್ಕು ದಿನ ರಾಜ್ಯ ಪ್ರವಾಸದಲ್ಲಿರುವ ಐಸಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಳ್ಳಾರಿಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. ರಾಹುಲ್ ಗಾಂಧಿಗೆ ನೀಡಲು ಗಿಫ್ಟ್ ಸಿದ್ಧವಾಗಿದೆ. ಕಾಂಗ್ರೆಸ್'ಗೆ ​​​ ಸೇರ್ಪಡೆಗೊಳ್ಳುತ್ತಿರುವ ಕೂಡ್ಲಿಗೆ ಶಾಸಕ ನಾಗೇಂದ್ರ  ಬೆಳ್ಳಿ ವಾಲ್ಮಿಕಿ ಪುತ್ಥಳಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.  ​​

ಸಿ.ಎಸ್.ತಿಪ್ಪೇಸ್ವಾಮಿ ಕೈಚಳಕದಲ್ಲಿ ನಿರ್ಮಾಣಗೊಂಡ ಬಂಗಾರ ಲೇಪನದ ಪುತ್ಥಳಿ ಇದು.  2 ಅಡಿ ಎತ್ತರವಿರುವ ಬೆಳ್ಳಿ ವಾಲ್ಮೀಕಿ ಪುತ್ಥಳಿ ಆಕರ್ಷಕವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ
ಪಾಕಿಸ್ತಾನ ಸೇನೆಯಲ್ಲಿರುವ ಮಹಿಳಾ ಸೇನಾಧಿಕಾರಿಗಳ ಸಂಖ್ಯೆ ಎಷ್ಟು?