
ನವದೆಹಲಿ (ಫೆ.02): ಏರ್ ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಪರ್ಕ ಸಚಿವ ದಯಾನಿಧಿ ಮಾರನ್, ಅವರ ಸಹೋದರ ಕಲಾನಿಧಿ ಮಾರನ್ ರನ್ನು ದೆಹಲಿ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಲೇಷಿಯಾ ಮ್ಯಾಕ್ಸಿಸ್ ಕಂಪನಿಯು ಏರ್ ಸೆಲ್ ನ್ನು ಕೊಂಡುಕೊಳ್ಳಲು ಅಂದಾಜು ರೂ. 700 ಕೋಟಿ ಲಂಚವನ್ನು ನೀಡಿದ್ದರು ಎನ್ನಲಾಗಿತ್ತು. ಈ ಸಂಬಂಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಇಂದು ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಮಾರನ್ ಸಹೋದರರನ್ನು ಖುಲಾಸೆಗೊಳಿಸಿದೆ.
" ನನಗೆ ತೀರ್ಪಿನಿಂದ ಬಹಳ ಸಂತೋಷವಾಗಿದೆ" ಎಂದು ದಯಾನಿಧಿ ಮಾರನ್ ಪ್ರತಿಕ್ರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.