
ನವದೆಹಲಿ (ಮಾ.09): ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಹದಿನೈದು ದಿನಗಳ ಹಿಂದೆ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಐಶ್ವರ್ಯಾ ಹಾಗೂ ಅವರ ಪತಿ ಅಭಿಷೇಕ್ ಬಚ್ಚನ್ ಕೃಷ್ಣರಾಜ್ ಆಸ್ಪತ್ರೆಯಲ್ಲಿದ್ದಾರೆ.
ಐಶ್ವರ್ಯ ರೈ ದುಬೈಗೆ ತೆರಳಿದ್ದು ತಂದೆಯ ಅನಾರೋಗ್ಯ ನಿಮಿತ್ತ ಅದನ್ನು ಅರ್ಧಕ್ಕೆ ಬಿಟ್ಟು ಭಾರತಕ್ಕೆ ವಾಪಸ್ಸಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.