
ನವದೆಹಲಿ: ಮುಸ್ಲಿಮರ ಹತ್ಯೆ, ಮತಾಂತರಕ್ಕೆ ಬಲವಂತ, ಅವರ ಆಸ್ತಿಪಾಸ್ತಿಗೆ ಹಾನಿ ಮತ್ತು ಮಸೀದಿಗಳ ಧ್ವಂಸ ಪ್ರಕರಣಗಳಲ್ಲಿ ಭಾಗಿಯಾಗುವ ಹಿಂದೂ ಸಂಘಟನೆಗಳ ಮೇಲೆ ದಾಳಿ ಮಾಡುವುದಾಗಿ ಅಲ್ಖೈದಾ ಭಯೋತ್ಪಾದಕ ಸಂಘಟನೆ ಎಚ್ಚರಿಕೆ ನೀಡಿದೆ. ಅಲ್ಲದೆ, ತಮ್ಮ ಕಾಶ್ಮೀರ ಸಹೋದರರ ಪ್ರಾಣವನ್ನು ತಮ್ಮ ಅಂಗೈಯಲ್ಲಿಟ್ಟುಕೊಂಡಿರುವ ಭಾರತೀಯ ಸೇನಾ ಪಡೆ ಅಧಿಕಾರಿಗಳು, ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ವಿರುದ್ಧವೂ ದಾಳಿ ಎಸಗುವುದಾಗಿ ಉಗ್ರರು ಪಣ ತೊಟ್ಟಿದ್ದಾರೆ. ಈ ಎಲ್ಲ ಅಂಶಗಳು ‘ಮುಜಾಹಿದ್ದೀನ್ ಸಂಘಟನೆಯ ನೀತಿ ಸಂಹಿತೆಗಳು’ ಎಂಬ ಇತ್ತೀಚಿನ ಹೇಳಿಕೆಯೊಂದರಲ್ಲಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.