ಸನ್ನದ್ಧವಾಗಿರಲು ಸೇನೆಗೆ ಸೂಚನೆ

Published : Nov 15, 2016, 06:58 PM ISTUpdated : Apr 11, 2018, 12:54 PM IST
ಸನ್ನದ್ಧವಾಗಿರಲು ಸೇನೆಗೆ ಸೂಚನೆ

ಸಾರಾಂಶ

ಅಲ್ಲದೆ, ವೈರಿಗಳ ಕಾರ್ಯ ಚಟುವಟಿಕೆ ಕುರಿತು ಎಚ್ಚರ ವಹಿಸುವಂತೆ ಹಾಗೂ ಎಲ್ಲದಕ್ಕೂ ಸನ್ನದ್ಧವಾಗಿರುವಂತೆ ಸೇನೆಗೆ ಕಿವಿಮಾತು ಹೇಳಿದ್ದಾರೆ

ಜಮ್ಮು(ನ.16): ಇಂಡಿಯಾ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಗಡಿ ನಿಯಂತ್ರಣ ರೇಖೆಯಲ್ಲಿನ ಭದ್ರತೆ ಕುರಿತು ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ವೈರಿಗಳ ಕಾರ್ಯ ಚಟುವಟಿಕೆ ಕುರಿತು ಎಚ್ಚರ ವಹಿಸುವಂತೆ ಹಾಗೂ ಎಲ್ಲದಕ್ಕೂ ಸನ್ನದ್ಧವಾಗಿರುವಂತೆ ಸೇನೆಗೆ ಕಿವಿಮಾತು ಹೇಳಿದ್ದಾರೆ. ಇದೇ ವೇಳೆ, ಭಾರತವು ತನ್ನ ತಂತ್ರಗಳಿಂದ ಪಾಕಿಸ್ತಾನವನ್ನು ಬೆದರಿಸಲು ಸಾಧ್ಯವಿಲ್ಲ ಮತ್ತು ಪಾಕಿಸ್ತಾನದ ಸಂಯಮವನ್ನು ನಮ್ಮ ದೌರ್ಬಲ್ಯವೆಂದು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಶತ್ರುಗಳಿಂದ ನಮ್ಮ ನೆಲವನ್ನು ರಕ್ಷಿಸಿಕೊಳ್ಳಲು ನಾವು ಶಕ್ತರಾಗಿದ್ದಾವೆ ಎಂದು ಭಾರತಕ್ಕೆ ಪಾಕ್ ಪ್ರಧಾನಿ ನವಾಜ್ ಷರೀಫ್ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?