ಜಿಗ್ನೇಶ್ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿದರಾ?

Published : Apr 07, 2018, 09:14 AM ISTUpdated : Apr 14, 2018, 01:13 PM IST
ಜಿಗ್ನೇಶ್ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿದರಾ?

ಸಾರಾಂಶ

ಜಿಗ್ನೇಶ್​ ಮೇವಾನಿ  ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಏ. 07):  ಜಿಗ್ನೇಶ್​ ಮೇವಾನಿ  ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಮಾಡಲಾಗಿದೆ.  ಸಂವಿಧಾನದ ಉಳಿವಿಗಾಗಿ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ.  ಹಣ ಕೊಟ್ಟು ಜಿಗ್ನೇಶ್​​ ಮೇವಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆಸಿರುವ ಅನುಮಾನ ವ್ಯಕ್ತವಾಗಿದೆ.  ಕಾರ್ಯಕ್ರಮದ ನಂತರ ಶಾಸಕ ಇಕ್ಬಾಲ್​ ಅನ್ಸಾರಿ‌ ಆಪ್ತ ಹುಸೇನಪ್ಪ ಹಣ ಹಂಚಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಬಾಂಗ್ಲಾ ರಾಜತಾಂತ್ರಿಕ ಸಮರ
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ