
ವಿಶ್ವ ಪ್ರಸಿದ್ದ ಹಂಪಿ ವೀಕ್ಷಣೆಗೆ ತೆಲುಗು ಚಿತ್ರರಂಗದ ನಾಯಕ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು.
ಹಂಪಿ ವಿರುಪಾಕ್ಷೇಶ್ವರನ ದರ್ಶನ ಪಡೆದ್ರು. ದೇವಸ್ಥಾನದ ವಾಸ್ತುಶಿಲ್ಪ, ವಿಜಯನಗರ ಕಾಲದ ಸ್ಮಾರಕಗಳನ್ನ ವೀಕ್ಷಣೆ ಮಾಡಿದರು. ಇನ್ನೂ ಅಲ್ಲು ಅರ್ಜುನ್ ಆಗಮನದಿಂದ ಫುಲ್ ಖುಷಿಯಾದ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದರು.
ಫೋಟೋ ತೆಗೆಸಿಕೊಳ್ಳಲು ನಾಮುಂದು ತಾಮುಂದು ಅಂತಾ ಮುಂದಾದರು. ಆಗ ಸ್ಥಳಕ್ಕೆ ಆಗಮಿಸಿದ ಹಂಪಿ ಪೋಲೀಸ್ರು ಅಭಿಮಾನಿಗಳನ್ನ ನಿಯಂತ್ರಿಸೋಕೆ ಹರಸಾಹಸ ಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.