ಜಮೀರ್‌ ಜತೆ ಸೆಣಸಲು ಅಲ್ತಾಫ್‌ ಜೆಡಿಎಸ್‌ಗೆ

Published : Apr 03, 2018, 08:41 AM ISTUpdated : Apr 14, 2018, 01:13 PM IST
ಜಮೀರ್‌ ಜತೆ ಸೆಣಸಲು ಅಲ್ತಾಫ್‌ ಜೆಡಿಎಸ್‌ಗೆ

ಸಾರಾಂಶ

ಕಾಂಗ್ರೆಸ್‌ ತೊರೆದು ಸೋಮವಾರ ಜೆಡಿಎಸ್‌ಗೆ ಸೇರ್ಪಡೆಯಾದ ಅಲ್ತಾಫ್‌ ಖಾನ್‌ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ಬೆಂಗಳೂರು : ಕಾಂಗ್ರೆಸ್‌ ತೊರೆದು ಸೋಮವಾರ ಜೆಡಿಎಸ್‌ಗೆ ಸೇರ್ಪಡೆಯಾದ ಅಲ್ತಾಫ್‌ ಖಾನ್‌ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ವಿಧಾನಪರಿಷತ್‌ ಸದಸ್ಯ ಟಿ.ಎ. ಶರವಣ, ಶಾಸಕ ಗೋಪಾಲಯ್ಯ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಉಪಸ್ಥಿತರಿದ್ದರು. ಜೆಡಿಎಸ್‌ ವಿರುದ್ಧ ಬಂಡೆದ್ದು ಕಾಂಗ್ರೆಸ್‌ ಸೇರಿರುವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅಲ್ತಾಫ್‌ ಖಾನ್‌ ಅವರು ಕಣಕ್ಕಿಳಿಯಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ
ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ