
ಹೈದರಾಬಾದ್ (ಡಿ.14): ಆಂಧ್ರ ಪ್ರದೇಶದ ನೂತನ ರಾಜಧಾನಿ ಅಮರಾವತಿಯನ್ನು ನಿರ್ಮಿಸುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕನಸು ಇನ್ನು ಏಳು ವರ್ಷದಲ್ಲಿ ನನಸಾಗುವ ನಿರೀಕ್ಷೆ ಇದೆ.
ರಾಜಧಾನಿಯ ನಿರ್ಮಾಣಕ್ಕೆ 58000 ಕೋಟಿ ರು. ವೆಚ್ಚವಾಗಲಿದೆ. ಬುಧವಾರ ನಾಯ್ಡು ತಾತ್ಕಾಲಿಕ ವಿಧಾನಸಭೆ ಕಟ್ಟಡದಲ್ಲಿ ಅಕಾರಿಗಳ ಜೊತೆ ಸಭೆ ನಡೆಸಿದ್ದು, ಅಮರಾವತಿಯ ಕಲ್ಪನೆ, ವಿನ್ಯಾಸ ಮತ್ತು ನೂತನ ರಾಜಧಾನಿಯ ಕಟ್ಟಡಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಕೂಡ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.