ಹುಲ್ಲಿಗೆ ಬೆಂಕಿಯಿಂದ ದಿಲ್ಲಿ, ಪಂಜಾಬ್ ಸಿಎಂ ನಡುವೆ ವಾಕ್ಸಮರ

Published : Nov 10, 2017, 04:06 PM ISTUpdated : Apr 11, 2018, 12:46 PM IST
ಹುಲ್ಲಿಗೆ ಬೆಂಕಿಯಿಂದ ದಿಲ್ಲಿ, ಪಂಜಾಬ್ ಸಿಎಂ ನಡುವೆ ವಾಕ್ಸಮರ

ಸಾರಾಂಶ

ದೆಹಲಿ ಜನರಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ದಟ್ಟ ಹೊಗೆ ಮಿಶ್ರಿತ ಮಂಜಿನ ಸಮಸ್ಯೆ ಇದೀಗ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ನವದೆಹಲಿ: ದೆಹಲಿ ಜನರಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ದಟ್ಟ ಹೊಗೆ ಮಿಶ್ರಿತ ಮಂಜಿನ ಸಮಸ್ಯೆ ಇದೀಗ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಹರ್ಯಾಣ, ಪಂಜಾಬ್ ಹಾಗೂ ದೆಹಲಿ ಸರ್ಕಾರಗಳು ರಾಜಕಾರಣ ಬದಿಗಿಟ್ಟು ಸಮಸ್ಯೆ ಪರಿಹರಿಸಲು ಒತ್ತು ಕೊಡಬೇಕು ಎಂದು ಕೇಜ್ರಿ ಸಲಹೆ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕ್ಯಾಪ್ಟನ್, 2 ಕೋಟಿ ಟನ್‌ನಷ್ಟು ಭತ್ತದ ಹುಲ್ಲು ಜಮೀನುಗಳಲ್ಲಿದೆ. ಅದನ್ನು ಎಲ್ಲಿ ಸಂಗ್ರಹಿಸಬೇಕು ಎಂದು ರೈತರಿಗೆ ಹೇಳಲಿ. ಈ ಸಮಸ್ಯೆ ಕೇಜ್ರಿವಾಲ್‌ಗೆ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ