ಅಂಬಿ ಅಂತಿಮ ಯಾತ್ರೆ : ಸಂಚಾರ ಮಾರ್ಗ ಬದಲಾವಣೆ

Published : Nov 26, 2018, 09:50 AM ISTUpdated : Nov 26, 2018, 09:54 AM IST
ಅಂಬಿ ಅಂತಿಮ ಯಾತ್ರೆ : ಸಂಚಾರ ಮಾರ್ಗ ಬದಲಾವಣೆ

ಸಾರಾಂಶ

ನಟ, ಮಾಜಿ ಸಚಿವ ಅಂಬರೀಷ್ ಅವರ ಪಾರ್ಥೀರ ಶರೀರದ ಅಂತಿಮಯಾತ್ರೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. 

ಬೆಂಗಳೂರು :  ನಟ, ಮಾಜಿ ಸಚಿವ ಅಂಬರೀಷ್ ಅವರ ಪಾರ್ಥೀರ ಶರೀರದ ಅಂತಿಮಯಾತ್ರೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. 

* ಹೊರವರ್ತುಲ ರಸ್ತೆ ಸುಮ್ಮನಹಳ್ಳಿ ಜಂಕ್ಷನ್‌ನಿಂದ ಗೊರಗುಂಟೆಪಾಳ್ಯ ಕಡೆಗೆ ಹಾದು ಹೋಗುವ ಭಾರೀ ವಾಹನಗಳು ಮಾಗಡಿರಸ್ತೆ, ಹೌಸಿಂಗ್ ಬೋರ್ಡ್, ಮಾಗಡಿ ರಸ್ತೆ ಟೋಲ್‌ಗೇಟ್ ಮೂಲಕ ಪಶ್ಚಿಮ ಕಾರ್ಡ್ ರಸ್ತೆ ಕಡೆಗೆ ಸಂಚರಿಸಬಹುದು.

* ತುಮಕೂರು ರಸ್ತೆ ಗೊರಗುಂಟೆಪಾಳ್ಯ, ಎಂಇಐ ಜಂಕ್ಷನ್, ಆರ್‌ಎಂಸಿ ಯಾರ್ಡ್, ಮಾರಪ್ಪನಪಾಳ್ಯ, ಸ್ಯಾಂಡಲ್ ಸೋಫ್ ಫ್ಯಾಕ್ಟರಿ ವೃತ್ತ ಮೂಲಕ ಪಶ್ಚಿಮ ಕಾರ್ಡ್ ರಸ್ತೆ ಕಡೆಗೆ ಹಾದು ಹೋಗಬಹುದು.

* ಮೇಖ್ರಿ ವೃತ್ತ-ಸಿ.ವಿ.ರಾಮನ್ ರಸ್ತೆ, ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್ ಬಲತಿರುವು, ಕುವೆಂಪು ವೃತ್ತ ಎಡತಿರುವು ಪಡೆದು ಬಿಇಎಲ್ ವೃತ್ತ ಬಲತಿರುವು, ಗಂಗಮ್ಮ ವೃತ್ತ ಎಡ ತಿರುವುದು ಪಡೆದು ತುಮಕೂರು ರಸ್ತೆ ತಲುಪಬಹುದು.

ಹಡ್ಸನ್ ವೃತ್ತ, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಸಿಐಡಿ ಜಂಕ್ಷನ್, ಬಸವೇಶ್ವರ ವೃತ್ತ, ಹಳೇ ಹೈಗ್ರೌಂಡ್ಸ್ ಠಾಣೆ ಜಂಕ್ಷನ್, ವಿಂಡ್ಸ್‌ರ್ ಮ್ಯಾನರ್ ಜಂಕ್ಷನ್, ಕಾವೇರಿ ಜಂಕ್ಷನ್, ಬಾಷ್ಯಂ ವೃತ್ತ, ಸ್ಯಾಂಕಿ ರಸ್ತೆ, ಮಾರಮ್ಮ ಸರ್ಕಲ್, ಬಿಎಚ್‌ಇಎಲ್, ಯಶವಂತಪುರ ಮೇಲ್ಸೇ ತುವೆ, ಮೆಟ್ರೋ ನಿಲ್ದಾಣ ಬಲಭಾಗ ತಿರುವು, ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆ, ಗೊರಗುಂಟೆಪಾಳ್ಯ ಪಾಳ್ಯ ಜಂಕ್ಷನ್ ಎಡ ತಿರು ವು, ಸಿಎಂಟಿಐ, ಎಫ್‌ಟಿಐ, ಕಂಠೀರವ ಸ್ಟುಡಿಯೊ

ಇದನ್ನೂ ಓದಿ : ಅಂಬಿ ಸಾವಿನಲ್ಲೂ ವಿಕೃತಿ ಮೆರೆದ ಕಿರಾತಕರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ