
ಬೆಂಗಳೂರು: ಬಹುದಿನಗಳ ನಂತರ ವಿಧಾನಸೌಧಕ್ಕೆ ಬಂದ ಮಾಜಿ ಸಚಿವ ಅಂಬರೀಶ್, ಕನಾ೯ಟಕದವರು ಭಾರತೀಯರಲ್ವಾ? ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ಭೇಟಿ ನೀಡಿದ್ದ ಮೋದಿ, ನಾನಿದ್ದೇನೆ ಎಂದು ಭರವಸೆ ನೀಡಿದ್ದರು; ಆದ್ರೆ ಕರ್ನಾಟಕಕ್ಕೆ ಮೋದಿ ಅಂಥ ಭರವಸೆ ಕೊಟ್ಟಿಲ್ಲ ಎಂದು ಅಂಬರೀಶ್ ಕಿಡಿಕಾರಿದ್ದಾರೆ.
ತಮಿಳುನಾಡಿನಲ್ಲಿ ಎಷ್ಟು ಬಿಜೆಪಿ ಸಂಸದರು ಇದ್ದಾರೆ? ಕರ್ನಾಟಕದಲ್ಲಿ ಇರುವ ಬಿಜೆಪಿ ಸದಸ್ಯರ ಸಂಖ್ಯೆ ಎಷ್ಟಿದೆ? ಎಲ್ಲರೂ ಸ್ವಾರ್ಥ ಬಿಟ್ಟರೆ ಮಹದಾಯಿ ವಿವಾದ ಒಂದು ನಿಮಿಷದಲ್ಲಿ ಪರಿಹಾರವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.