ಬೈಕ್ ಸವಾರನ ಜೀವ ತೆಗೆದ ‘ಜೀವ ರಕ್ಷಕ’ ಆಂಬುಲೆನ್ಸ್

Published : Sep 17, 2016, 11:11 AM ISTUpdated : Apr 11, 2018, 01:00 PM IST
ಬೈಕ್ ಸವಾರನ ಜೀವ ತೆಗೆದ ‘ಜೀವ ರಕ್ಷಕ’ ಆಂಬುಲೆನ್ಸ್

ಸಾರಾಂಶ

ಬೆಂಗಳೂರು(ಸೆ.17): ಜೀವ ಉಳಿಸಬೇಕಿದ್ದ ಆಂಬುಲೆನ್ಸ್ ವಾಹನ ಒನ್​ವೇನಲ್ಲಿ ಬಂದು ಅಮಾಯಕನ ಜೀವ ತೆಗೆದ ಘಟನೆ ಬೆಂಗಳೂರಿನ ಬಿಇಎಲ್ ಸರ್ಕಲ್ ಲೊಟ್ಟೆಗೊಲ್ಲಹಳ್ಳಿ ಬಳಿ ನಡೆದಿದೆ.  

ಒನ್ ವೇನಲ್ಲಿ ವೇಗವಾಗಿ ಬಂದ ಆಂಬುಲೆನ್ಸ್  ಬೈಕ್ ಸವಾರನಿಗೆ ಡಿಕ್ಕಿ  ಹೊಡೆದಿದೆ. ಪರಿಣಾಮ ಬೈಕ್​ ಸವಾರ ಎ.ಎನ್​ ಕುಮಾರ್​ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಆಂಬುಲೆನ್ಸ್ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕೆ ಜಾಲಹಳ್ಳಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಜಾಲಹಳ್ಳಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Darshan The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ