
ನವದೆಹಲಿ(ಆ.27) ಹಿಂದೊಮ್ಮೆ ಪ್ರಣಬ್ ಮುಖರ್ಜಿ ಅವರನ್ನೇ ಕಾರ್ಯಕ್ರಮವೊಂದಕ್ಕೆ ಆರ್ ಎಸ್ ಎಸ್ ಆಹ್ವಾನಿಸಿ ಅವರಿಂದ ಭಾಷಣ ಮಾಡಿಸಿತ್ತು. ಇದೀಗ ರಾಹುಲ್ ಗಾಂಧಿ ಅವರನ್ನೇ ಆಹ್ವಾನಿಸಲಾಗಿದೆ. ಮೋಹನ್ ಭಾಗವತ ಅಂತಿಮ ತೀರ್ಮಾನ ತಯೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.
ಆದರೆ ಈ ಮಾತನ್ನು ತಳ್ಳಿ ಹಾಕಿರುವ ಆರ್ ಎಸ್ ಎಸ್ ಪ್ರಮುಖ ಅರುಣ್ ಕುಮಾರ್ ಸಂಘ ಅಂತಹ ಯಾವುದೇ ಆಹ್ವಾನ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಜರ್ಮನಿಯ ಬರ್ಲಿನ್ ನಲ್ಲಿಮಾತನಾಡುತ್ತ ರಾಹುಲ್ ಗಾಂಧಿ ಆರ್ ಎಸ್ ಎಸ್ ಮತ್ತು ಬಿಜೆಪಿ ದೇಶವನ್ನು ಒಡೆದು ಆಳುತ್ತಿವೆ. ದೇಶದಲ್ಲಿ ರೈತರ ಮತ್ತು ಯುವಕರ ದುಸ್ಥಿತಿಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.