
ಇಂಫಾಲ್ (ಫೆ.28): ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಣಿಪುರದ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.
ಪೂರ್ಣಗೊಳ್ಳದ ಕಾಮಗಾರಿಯನ್ನು ಉದ್ಘಾಟಿಸಲು ಇಬೋಬಿ ಸಿಂಗ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಆಹ್ವಾನಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರವು ಕೇಂದ್ರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಹಣವನ್ನಷ್ಟೂ ಅವರು ಬಳಸಿಕೊಂಡಿದ್ದಾರೆಂದು ಶಾ ಆರೋಪಿಸಿದ್ದಾರೆ.
ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಮಾರ್ಚ್ 4 ರಂದು ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.