ಮಂಗಳೂರಿನಲ್ಲಿ ಇಂದಿನಿಂದ ಬಿಜೆಪಿ ಚಾಣಾಕ್ಯ ಅಮಿತ್ ‘ಶೋ’

Published : Feb 20, 2018, 10:40 AM ISTUpdated : Apr 11, 2018, 01:00 PM IST
ಮಂಗಳೂರಿನಲ್ಲಿ ಇಂದಿನಿಂದ ಬಿಜೆಪಿ ಚಾಣಾಕ್ಯ ಅಮಿತ್ ‘ಶೋ’

ಸಾರಾಂಶ

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂಚಾರ ಆರಂಭಿಸಿದ್ದಾರೆ. ಜ್ವರ ಮತ್ತು ಮೈ ಕೈ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ನಿಗದಿತ ಸಮಯಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬರಲಾಗಲಿಲ್ಲ.

ಮಂಗಳೂರು : ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂಚಾರ ಆರಂಭಿಸಿದ್ದಾರೆ. ಜ್ವರ ಮತ್ತು ಮೈ ಕೈ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ನಿಗದಿತ ಸಮಯಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬರಲಾಗಲಿಲ್ಲ.

ಆದರೆ ಗೆಸ್ಟ್ ಗೌಸ್’ನಲ್ಲಿ ಶಾಗೆ ಚಿಕಿತ್ಸೆ ನೀಡಲಾಗಿದ್ದು,  9 ಗಂಟೆ ಸುಮಾರಿಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.

ಕರಾವಳಿಯನ್ನು  ಬಿಜೆಪಿ ವಶ ಮಾಡಿಕೊಳ್ಳಲು ಅಮಿತ್ ಶಾ ಮಾಸ್ಟರ್ ಪ್ಲಾನ್ ಹಾಕಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಬೂತ್​​ ಮಟ್ಟ ಮತ್ತು ಮುಖಂಡರ ಜೊತೆ ಶಾ ಚರ್ಚೆ ನಡೆಸಲಿದ್ದು, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಅಮಿತ್ ಶಾ ಸಂಚಾರ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ