
ಬೆಂಗಳೂರು: ಇದೇ ತಿಂಗಳ ಅಂತ್ಯದಲ್ಲಿ ಮೈಸೂರಿಗೆ ಭೇಟಿ ನೀಡಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಒಡೆಯರ್ ಸಂಸ್ಥಾನದ ರಾಜಮಾತೆ ಪ್ರಮೋದಾದೇವಿ ಅವರನ್ನು ಭೇಟಿ ಮಾಡಲಿದ್ದಾರೆ.
ಇದೊಂದು ಸೌಜನ್ಯಯುತ ಭೇಟಿ ಆಗಿರಲಿದೆ. ಯಾವುದೇ ರಾಜಕೀಯ ಉದ್ದೇಶ ಹೊಂದಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ವಾಸ್ತವವಾಗಿ ಪ್ರಮೋದಾದೇವಿ ಹಾಗೂ ಯುವರಾಜ ಯದುವೀರ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ.
ಆದರೆ, ಇದುವರೆಗೆ ಪ್ರಮೋದಾದೇವಿ ಅವರಾಗಲೀ ಯದುವೀರ್ ಅವರಾಗಲೀ ಗುಟ್ಟು ಬಿಟ್ಟುಕೊಟ್ಟಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.