ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Published : Oct 25, 2018, 10:25 PM ISTUpdated : Oct 25, 2018, 10:26 PM IST
ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಸಾರಾಂಶ

ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.  

ಬೆಂಗಳೂರು(ಅ.25): ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದ ವಿಚಾರವಾಗಿ ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ವಿರುದ್ಧ ಜಾರಿ ನಿರ್ದೇಶನಾಲಯ  ಬೆಂಗಳೂರು ಸೇರಿದಂತೆ ಎರಡು ಸ್ಥಳಗಳಲ್ಲಿ ಫೆಮಾ ಅಡಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.  

ಪರಿಸರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆ ಗ್ರೀನ್ ಪೀಸ್ ಹಾಗೂ ಸಂಬಂಧಿಸಿದ ಇತರ ಸಂಸ್ಥೆಗಳ 12ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಇಡಿ ಕೆಲ ಸಮಯದ ಹಿಂದೆ ಸ್ಥಗಿತಗೊಳಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ
ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ