ಬೆಂಗಳೂರು ರಸ್ತೆಗೆ ಖ್ಯಾತ ಉದ್ಯಮಿ ಫಿದಾ!

Published : Mar 23, 2018, 04:33 PM ISTUpdated : Apr 11, 2018, 01:12 PM IST
ಬೆಂಗಳೂರು ರಸ್ತೆಗೆ ಖ್ಯಾತ ಉದ್ಯಮಿ ಫಿದಾ!

ಸಾರಾಂಶ

ಬೆಂಗಳೂರು ರಸ್ತೆಗೆ ಖ್ಯಾತ ಉದ್ಯಮಿಯಿಂದ ಪ್ರಶಂಸೆ  

ಬೆಂಗಳೂರು: ಕೆಲದಿನಗಳ ಹಿಂದೆ ಲಾಸ್ ಏಂಜಲೀಸ್ ಟೈಮ್ಸ್’ನಲ್ಲಿ ಕರ್ನಾಟಕದ ಪಾವಗಡ ಸೌರ ವಿದ್ಯುತ್ ಕೇಂದ್ರಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು. ಇದೀಗ ದೇಶದ ಖ್ಯಾತ ಉದ್ಯಮಿ ಹಾಗೂ ಕಾರು ತಯಾರಕ ಆನಂದ್ ಮಹೀಂದ್ರಾ ಬೆಂಗಳೂರಿನ ಟೆಂಡರ್ ಶ್ಯೂರ್ ರಸ್ತೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಆಡಿರು ಆನಂದ್ ಮಹೀಂದ್ರಾ, ನಾನು ಬೆಂಗಳೂರಿನ ಸೈಂಟ್ ಮಾರ್ಕ್ಸ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್’ಗೆ ಭೇಟಿ ನೀಡಿದ್ದೆ. ಪಾದಾಚಾರಿಗಳಿಗೆ ರಸ್ತೆಗಳನ್ನು ಮರಳಿಪಡೆಯುವ ಚಳುವಳಿ ಆರಂಭವಾಗಿದೆಯೆಂದು ಅನಿಸುತ್ತದೆ. ಈ ನಡೆ ಪ್ರಶಾಂಸಾರ್ಹ. ನಾನು ಕಾರು ತಯಾರಕನಾಗಿರಬಹುದು, ಆದರೆ ನಗರಗಳು ಜನಸ್ನೇಹಿಯಾಗಿರಬೇಕು ಎಂಬುವುದರಲ್ಲಿ ವಿಶ್ವಾಸವಿಟ್ಟವನು ನಾನು, ಆ ನಿಟ್ಟಿನಲ್ಲಿ ‘ಪಾದಾಚಾರಿ ಮಾತ್ರ’ ಸೌಲಭ್ಯಗಳು ಮುಖ್ಯ. ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!