ಅಡಿಕೆ ಮರ ಏರಲು ಬಂತು ಹೈಟೆಕ್ ಯಂತ್ರ, ಭಟ್ಟರ ಸಂಶೋಧನೆಗೆ ಮಹೀಂದ್ರಾ ಮೆಚ್ಚುಗೆ

By Web DeskFirst Published Jun 19, 2019, 10:16 PM IST
Highlights

ಬಂಟ್ವಾಳದ ಕೃಷಿಕ ಗಣಪತಿ ಭಟ್‌ ಅವರು ಆವಿಷ್ಕಾರ ಮಾಡಿರುವ ಅಡಿಕೆ ಮರ ಏರುವ ಸರಳ ಯಂತ್ರ  ಮುಂದಿನ ದಿನಗಳಲ್ಲಿ ರೈತರಿಗೆ ನೆರವಾಗುವುದರಲ್ಲಿ ಅನುಮಾನವೇ ಇಲ್ಲ. ಮಹೀಂದ್ರಾ ಕಂಪನಿಯ ಆನಂದ್ ಮಹೀಂದ್ರಾ ಸಹ ಮೆಚ್ಚುಗೆ ಸೂಚಿಸಿದ್ದಾರೆ.

click me!