100 ಜನರಿಗೆ ಹಾವು ಕಡಿತ : ರಾಜ್ಯ ಸರ್ಕಾರದಿಂದ ಸರ್ಪ ಶಾಂತಿ

Published : Aug 28, 2018, 11:45 AM ISTUpdated : Sep 09, 2018, 09:02 PM IST
100 ಜನರಿಗೆ ಹಾವು ಕಡಿತ : ರಾಜ್ಯ ಸರ್ಕಾರದಿಂದ ಸರ್ಪ ಶಾಂತಿ

ಸಾರಾಂಶ

100 ಜನರಿಗೆ ಹಾವು ಕಡಿದ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆ ಆ.29 ರಂದು  ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಸರ್ಪ ಶಾಂತಿ ಕೈಗೊಳ್ಳಲು ಮುಂದಾಗಿದೆ. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಡಿವಿಸೀಮಾ ಎಂಬಲ್ಲಿ ಹಾವಿನ ಕಡಿತದ ಘಟನೆ ನಡೆದಿವೆ. 

ಹೈದರಾಬಾದ್: ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಡಿವಿಸೀಮಾ ಎಂಬಲ್ಲಿ ಹಾವಿನ ಕಡಿತಕ್ಕೆ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆ ಆ.29 ರಂದು ಮೊಪಿದೇವಿ ಯಲ್ಲಿರುವ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಸರ್ಪ ಶಾಂತಿ ಕೈಗೊಳ್ಳಲು ಮುಂದಾಗಿದೆ. 

ವಿಷ ನಿವಾರಕ ಔಷಧ ನೀಡುವುದರ ಜೊತೆಗೆ ಹಾವಿನ ಕಡಿತದಿಂದ ಹೇಗೆ ಪಾರಾಗಬೇಕು ಎಂಬ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗಿದೆ. ಜೊತೆಗೆ ಜನರಲ್ಲಿ ಮಾನಸಿಕ ಭಯ ಹೋಗಲಾಡಿಸುವ ನಿಟ್ಟಿನಿಂದ ಕೃಷ್ಣಾ ಜಿಲ್ಲೆಯ ಅಧಿಕಾರಿಗಳು ಸರ್ಪ ಶಾಂತಿ ಯಜ್ಞ ಮಾಡಿಸಲು ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ