ನಿರುದ್ಯೋಗಿಗಳಿಗೆ ಗುಡ್’ನ್ಯೂಸ್: ಇಂದಿನಿಂದ ಒಂದು ಸಾವಿರ ರುಪಾಯಿ ಭತ್ಯೆ

Published : Oct 02, 2018, 09:25 AM IST
ನಿರುದ್ಯೋಗಿಗಳಿಗೆ ಗುಡ್’ನ್ಯೂಸ್: ಇಂದಿನಿಂದ ಒಂದು ಸಾವಿರ ರುಪಾಯಿ ಭತ್ಯೆ

ಸಾರಾಂಶ

ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಯಡಿ ಯೋಜನೆಯ ವೆಬ್‌ವಾಹಿನಿಯಲ್ಲಿ ಈಗಾಗಲೇ ಸುಮಾರು 2 ಲಕ್ಷ ನಿರುದ್ಯೋಗಿಗಳು ನೋಂದಾಯಿತರಾಗಿದ್ದಾರೆ. ಸೂಕ್ತ ಉದ್ಯೋಗ ದೊರೆಯುವವರೆಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ಈ ಭತ್ಯೆ ಲಭ್ಯವಾಗಲಿದೆ. 

ಅಮರಾವತಿ[ಅ.02]: ಅರ್ಹ ನಿರುದ್ಯೋಗಿಗಳಿಗೆ ಮಾಸಿಕ 1,000 ರು. ನಿರುದ್ಯೋಗ ಭತ್ಯೆ ನೀಡುವ ಯೋಜನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಇಂದು ಚಾಲನೆ ನೀಡಲಿದ್ದಾರೆ. 

‘ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಯಡಿ ಯೋಜನೆಯ ವೆಬ್‌ವಾಹಿನಿಯಲ್ಲಿ ಈಗಾಗಲೇ ಸುಮಾರು 2 ಲಕ್ಷ ನಿರುದ್ಯೋಗಿಗಳು ನೋಂದಾಯಿತರಾಗಿದ್ದಾರೆ. ಸೂಕ್ತ ಉದ್ಯೋಗ ದೊರೆಯುವವರೆಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ಈ ಭತ್ಯೆ ಲಭ್ಯವಾಗಲಿದೆ. 

2014ರ ಚುನಾವಣೆಯ ವೇಳೆ ಟಿಡಿಪಿ ನಿರುದ್ಯೋಗ ಭತ್ಯೆ ನೀಡುವ ಭರವಸೆ ನೀಡಿತ್ತು. ಹಂತಹಂತವಾಗಿ 12 ಲಕ್ಷ ಫಲಾನುಭವಿಗಳು ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!