
ಬೆಂಗಳೂರು(ನ.07): ಹೆಲಿಕಾಪ್ಟರ್'ನಲ್ಲಿ ಹತ್ತುತ್ತಿರುವುದು ಇದೇ ಮೊದಲು,ಶೂಟ್ ಮುಗಿಸಿಬಂದು ಅನುಭವ ಹೇಳ್ತಿನಿ ಅಂದಿದ್ಧ ಖಳ ನಟ ಅನಿಲ್ ಬಾರದ ಲೋಕಕ್ಕೆ ಪಯಣ ಬಳಸಿದ್ದಾರೆ.
ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಹೆಲಿಕಾಪ್ಟರ್ನಿಂದ ಹಾರಿ 2 ನಿಮಿಷವಷ್ಟೇ ಈಜಿದ್ದ ಉದಯ್, ಅನಿಲ್ ಸಾವನ್ನಪ್ಪಿದ್ದಾರೆ.
ಒಂದು ಪ್ಲೋರ್ ಮೇಲಿನಿಂದ ಕೆಳಗೆ ಬಗ್ಗಿ ನೋಡಿದರೆ ನನಗೆ ತಲೆ ಸುತ್ತವಂತೆ ಆಗುತ್ತದೆ ಎನ್ನುವ ಖಳನಟ ಉದಯ್ ಇಂದು ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಶೂಟಿಂಗ್ ಹೋಗುವ ಮುನ್ನ ಅನಿಲ್ ಸುವರ್ಣ ನ್ಯೂಸ್ ನೊಂದಿಗೆ ಕೊನೆಯದಾಗಿ ಮಾತನಾಡಿದ ವಿಡಿಯೋ ತುಣುಕು ಇಲ್ಲಿದೆ ನೋಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.