ಡಿಕೆಶಿ ಜತೆಗಿನ ಚರ್ಚೆಗೆ ಅನಿತಾ ಕುಮಾರಸ್ವಾಮಿ ಉತ್ತರ

Published : Nov 28, 2017, 08:18 PM ISTUpdated : Apr 11, 2018, 12:48 PM IST
ಡಿಕೆಶಿ ಜತೆಗಿನ ಚರ್ಚೆಗೆ  ಅನಿತಾ ಕುಮಾರಸ್ವಾಮಿ ಉತ್ತರ

ಸಾರಾಂಶ

ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನೀವೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಲಬಂದಾಗ ವರಿಷ್ಠರು ಅದನ್ನು ನಿರ್ಣಯಿಸುತ್ತಾರೆ ಎಂದಷ್ಟೇ ಉತ್ತರಿಸಿದರು.

ರಾಮನಗರ: ಇತ್ತೀಚೆಗೆ ಚನ್ನಪಟ್ಟಣದಲ್ಲಿ ನಡೆದ ಕನಕಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ನಾನು ಅಕ್ಕಪಕ್ಕ ಕುಳಿತು ಮಾತನಾಡಿರುವುದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರ ಸ್ವಾಮಿ ಹೇಳಿದ್ದಾರೆ.

ಸೋಮವಾರ ಪಟ್ಟಣದ ಚಲುವರಾಯಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ನನಗಿರಲಿಲ್ಲ. ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತಿದ್ದಾಗ, ನಾವು ಯಾವುದೇ ರಾಜಕೀಯವನ್ನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನೀವೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಲಬಂದಾಗ ವರಿಷ್ಠರು ಅದನ್ನು ನಿರ್ಣಯಿಸುತ್ತಾರೆ ಎಂದಷ್ಟೇ ಉತ್ತರಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕ: ನಭಕ್ಕೆ ಚಿಮ್ಮಿದ LVM3 M6
ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾದ ಪಾಕಿಸ್ತಾನದ ಆಸೀಂ ಮುನೀರ್