ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದಂತೆ

Published : May 14, 2017, 08:14 AM ISTUpdated : Apr 11, 2018, 12:58 PM IST
ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದಂತೆ

ಸಾರಾಂಶ

ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಜನರಿಗೆ ಅಲ್ವಸ್ವಲ್ಪ ವಿಶ್ವಾಸವಿದೆ.

ಬೈಂದೂರು(ಮೇ.14): ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯದ ಸರ್ಕಾರದ ಮೇಲೆ ಜನರಿಗೆ ಅಲ್ಪಸ್ವಲ್ಪ ವಿಶ್ವಾಸವಿದೆ. ಆದರೆ ಈ ಯೋಜನೆ ಕೇಂದ್ರ ಸರ್ಕಾರದ್ದು ಎನ್ನುವುದನ್ನು ಜನರಿಗೆ ತಿಳಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಜನರಿಗೆ ಅಲ್ವಸ್ವಲ್ಪ ವಿಶ್ವಾಸವಿದೆ. ಆದರೆ ಈ ಯೋಜನೆಗೆ ಅಗತ್ಯವಿರುವ ಅಕ್ಕಿ ಮತ್ತು ಗೋಧಿಯನ್ನು ಕೇಂದ್ರ ಸರ್ಕಾರ ಕೇವಲ ರೂ.3 ಬೆಲೆಗೆ ರಾಜ್ಯಕ್ಕೆ ನೀಡುತ್ತಿದೆ. ಆದ್ದರಿಂದ ಇದು ಕೇಂದ್ರ ಸರ್ಕಾರದ ಯೋಜನೆಯೇ ಹೊರತು ರಾಜ್ಯದ್ದಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು