ನನ್ನ  ಹೋರಾಟದಿಂದ ಮತ್ತೊಬ್ಬ ಕೇಜ್ರಿ ಜನ್ಮ ತಾಳದಿರಲಿ: ಹಜಾರೆ

Published : Dec 13, 2017, 12:42 PM ISTUpdated : Apr 11, 2018, 12:37 PM IST
ನನ್ನ  ಹೋರಾಟದಿಂದ ಮತ್ತೊಬ್ಬ ಕೇಜ್ರಿ ಜನ್ಮ ತಾಳದಿರಲಿ: ಹಜಾರೆ

ಸಾರಾಂಶ

ತಮ್ಮ ಚಳವಳಿಯಿಂದ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟದಿರಲಿ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ವ್ಯಂಗ್ಯವಾಡಿದ್ದಾರೆ.

ಆಗ್ರಾ: ತಮ್ಮ ಚಳವಳಿಯಿಂದ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟದಿರಲಿ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ವ್ಯಂಗ್ಯವಾಡಿದ್ದಾರೆ.

ಮಾ. 23ರಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗುತ್ತದೆ. ರೈತರು ಇದರಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.

ಜನಲೋಕಪಾಲ್ ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ಯುಪಿಎ ಮತ್ತು ಮೋದಿ ಸರ್ಕಾರ ಎರಡೂ ತಪ್ಪಿತಸ್ಥರು ಎಂದು ಹಜಾರೆ ತಿಳಿಸಿದ್ದಾರೆ.

2011ರಲ್ಲಿ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆ ಮೂಲಕ ಗುರುತಿಸಿಕೊಂಡಿದ್ದ ಕೇಜ್ರಿವಾಲ್ ಬಳಿಕ ಪಕ್ಷ ಕಟ್ಟಿ, ದೆಹಲಿ ಸಿಎಂ ಆಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ: ವೀಡಿಯೋ ಭಾರಿ ವೈರಲ್
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು