ಮೋದಿ ವಿರುದ್ಧ ಅಣ್ಣಾ ಆಕ್ರೋಶ; ಲೋಕಪಾಲ್ ಜಾರಿಗೆ ಆಗ್ರಹಿಸಿ 2018ರಲ್ಲಿ ಮತ್ತೆ ಹೋರಾಟ

Published : Oct 10, 2017, 01:30 PM ISTUpdated : Apr 11, 2018, 01:12 PM IST
ಮೋದಿ ವಿರುದ್ಧ ಅಣ್ಣಾ ಆಕ್ರೋಶ; ಲೋಕಪಾಲ್ ಜಾರಿಗೆ ಆಗ್ರಹಿಸಿ 2018ರಲ್ಲಿ ಮತ್ತೆ ಹೋರಾಟ

ಸಾರಾಂಶ

ಚುನಾವಣೆ ಪ್ರಕ್ರಿಯೆ ಸುಧಾರಣೆ, ರೈತರಿಗೆ ಸಹಾಯ ಮತ್ತು ಲೋಕಪಾಲ್ ಕಾಯ್ದೆ ಜಾರಿಗೆ ಆಗ್ರಹಿಸಿ 2018ರ ಜನವರಿಯಲ್ಲಿ ದೆಹಲಿಯಲ್ಲಿ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲು ಅಣ್ಣಾ ಹಜಾರೆ ನಿರ್ಧರಿಸಿದ್ದಾರೆ.

ಪುಣೆ: ಚುನಾವಣೆ ಪ್ರಕ್ರಿಯೆ ಸುಧಾರಣೆ, ರೈತರಿಗೆ ಸಹಾಯ ಮತ್ತು ಲೋಕಪಾಲ್ ಕಾಯ್ದೆ ಜಾರಿಗೆ ಆಗ್ರಹಿಸಿ 2018ರ ಜನವರಿಯಲ್ಲಿ ದೆಹಲಿಯಲ್ಲಿ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲು ಅಣ್ಣಾ ಹಜಾರೆ ನಿರ್ಧರಿಸಿದ್ದಾರೆ.

ಭ್ರಷ್ಟಾಚಾರ ವಿರೋಧಿ ಜನ ಆಂದೋಲನದಿಂದ ಹಮ್ಮಿಕೊಳ್ಳಲಾದ ಕಾರ್ಯಾಗಾರದಲ್ಲಿ ಅವರು, ತಮ್ಮ ಮುಂದಿನ ಹೋರಾಟದ ಕುರಿತು ಘೋಷಿಸಿದ್ದಾರೆ.

ಪ್ರಧಾನಿಯಾಗಿ ಮೂರು ವರ್ಷವಾದರೂ, ಲೋಕಪಾಲ ಜಾರಿಗೆ ತರದ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿಗ್ರಹ ಕಾನೂನುಗಳ ಶಕ್ತಿ ಕುಂದಿಸುವ ಕಾನೂನು ತಿದ್ದುಪಡಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!