ಅಂಬೆ ವ್ಯಾಲಿ ಹರಾಜಿಗೆ ಸುಪ್ರೀಂಕೋರ್ಟ್ ಆದೇಶ

Published : Apr 17, 2017, 10:22 AM ISTUpdated : Apr 11, 2018, 12:39 PM IST
ಅಂಬೆ ವ್ಯಾಲಿ ಹರಾಜಿಗೆ ಸುಪ್ರೀಂಕೋರ್ಟ್ ಆದೇಶ

ಸಾರಾಂಶ

ಹೂಡಿಕೆದಾರರಿಗೆ ನೀಡಬೇಕಾಗಿರುವ ರೂ.300 ಕೋಟಿ ಡಿಪಾಸಿಟ್ ನೀಡುವಲ್ಲಿ ಸಹಾರಾ ಕಂಪನಿ ವಿಫಲವಾಗಿದ್ದು, ಇದರ ಭಾಗವಾಗಿರುವ ಅಂಬೆ ವ್ಯಾಲಿಯನ್ನು ಹರಾಜು ಹಾಕಲು ಸುಪ್ರೀಂಕೋರ್ಟ್ ಆದೇಶಿಸಿದೆ.

ನವದೆಹಲಿ (ಏ.17): ಹೂಡಿಕೆದಾರರಿಗೆ ನೀಡಬೇಕಾಗಿರುವ ರೂ.300 ಕೋಟಿ ಡಿಪಾಸಿಟ್ ನೀಡುವಲ್ಲಿ ಸಹಾರಾ ಕಂಪನಿ ವಿಫಲವಾಗಿದ್ದು, ಇದರ ಭಾಗವಾಗಿರುವ ಅಂಬೆ ವ್ಯಾಲಿಯನ್ನು ಹರಾಜು ಹಾಕಲು ಸುಪ್ರೀಂಕೋರ್ಟ್ ಆದೇಶಿಸಿದೆ.

ಸುಬ್ರತಾ ರಾಯ್ ತಾಯಿ ನಿಧನರಾದಾಗ ಸಾಕಷ್ಟು ಬಾರಿ ಪೆರೋಲ್ ನೀಡಿರುವುದನ್ನು ಸುಪ್ರೀಂಕೋರ್ಟ್ ಉಲ್ಲೇಖಿಸುತ್ತಾ, ಕೋರ್ಟ್ ನೀಡಿದ ಸಡಿಲಿಕೆಯನ್ನು ಸುಬ್ರತಾ ರಾಯ್ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದೆ.

ಸಹಾರಾ ಕಂಪನಿ ರೂ.5000 ಕೋಟಿ ಡಿಪಾಸಿಟ್ ಮಾಡುವಲ್ಲಿ ವಿಫಲವಾದರೆ ಪುಣೆಯಲ್ಲಿರುವ ಅಂಬೆ ವ್ಯಾಲಿಯನ್ನು ಹರಾಜು ಹಾಕುವುದಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಹೇಳಿತ್ತು. ಅದರಂತೆ ಇದುವರೆಗೂ ಕಂಪನಿ ಡಿಪಾಸಿಟ್ ಮಾಡಲು ವಿಫಲವಾಗಿದ್ದು ಇದೀಗ ಅಂಬೆ ವ್ಯಾಲಿಯನ್ನು ಹರಾಜು ಹಾಕಲು ಸುಪ್ರೀಂ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಹಂಕಾರ ಬಿಟ್ಟು ಕೇಂದ್ರದ ಜೊತೆ ಕೆಲಸ ಮಾಡಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ ಕಿವಿಮಾತು
ICC T20 World Cup Final: ಯಾರಿಗೆ ಒಲಿಯಲಿದೆ ಲಕ್? ಎಬಿ ಡಿವಿಲಿಯರ್ಸ್ ಪ್ರಕಾರ ಇವರೇ ಈ ಬಾರಿಯ ಚಾಂಪಿಯನ್!