ಸುಳ್ಳು ಹೇಳುತ್ತಿರುವ ಸಿಎಂ: ಗರಂ ಆದ ಸಂಸದ ರಾಜೀವ್ ಚಂದ್ರಶೇಖರ್

Published : Mar 03, 2018, 09:38 PM ISTUpdated : Apr 11, 2018, 12:52 PM IST
ಸುಳ್ಳು ಹೇಳುತ್ತಿರುವ ಸಿಎಂ: ಗರಂ ಆದ ಸಂಸದ ರಾಜೀವ್ ಚಂದ್ರಶೇಖರ್

ಸಾರಾಂಶ

ಸರ್ಕಾರಿ ಜಮೀನು ಕಬಳಿಕೆ ತಪ್ಪಿಸಲು ಕಾರಣ ನನ್ನ ಪಿಐಎಲ್ ಪರಿಣಾಮ" ಹೈಕೋರ್ಟ್ ನಲ್ಲಿ 2013ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರಿಣಾಮ ನಾವು ನುಡಿದಂತೆ ಭೂಮಿ ವಶಪಡಿಸಿಕೊಂಡಿದ್ದೇವೆಂದು ಸಿದ್ದರಾಮಯ್ಯ ಸುಳ್ಳು

ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆಂದು ರಾಜೀವ್ ಚಂದ್ರಶೇಖರ್ ಗರಂ ಆಗಿದ್ದಾರೆ. ಟ್ವಿಟರ್ ಮೂಲಕ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ . ನನ್ನ ಪಿಐಎಲ್ ಪರಿಣಾಮದಿಂದಲೇ ಕಬಳಿಕೆಯಾಗಿದ್ದ ಸರ್ಕಾರಿ ಜಮೀನಿನ ರಿಕವರಿ ಮಾಡಲಾಗಿದೆ. ಆದರೆ ನಾವು ನುಡಿದಂತೆ ನಡೆದು ಜಮೀನು ರಿಕವರಿ ಮಾಡಿದ್ದೇವೆಂದ ಸಿಎಂ ಸುಳ್ಳು ಹೇಳಿದ್ದಾರೆ.

ಪಿಐಎಲ್'ಗೆ ಸ್ಪಂದಿಸಿ ಜಮೀನು ವಾಪಸ್ ಪಡೆಯಲು  ಹೈಕೋರ್ಟ್  ಆದೇಶಿಸಿದೆ. ಭೂಕಬಳಿಕೆ ಕುರಿತು ನಿಯೋಜಿಸಿದ ವಿಶೇಷ ಕೋರ್ಟ್ ಕುರಿತೂ ಸಿಎಂ ನಿರ್ಲಕ್ಷಿಸಿದ್ದಾರೆ.ಕೋರ್ಟ್ ಗೆ ಸಮರ್ಪಕ ಆರ್ಥಿಕ ನೆರವು ನೀಡದೇ ಸರ್ಕಾರ ಸತಾಯಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕುರಿತು  ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕಿಡಿಕಾರಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!