ಅಂಜನಿಪುತ್ರಕ್ಕೆ ಮತ್ತೊಂದು ಸಂಕಷ್ಟ

Published : Dec 27, 2017, 06:40 PM ISTUpdated : Apr 11, 2018, 12:52 PM IST
ಅಂಜನಿಪುತ್ರಕ್ಕೆ ಮತ್ತೊಂದು ಸಂಕಷ್ಟ

ಸಾರಾಂಶ

ನ್ಯಾಯಾಲಯದ ಆದೇಶ ಪಾಲಿಸದ ಅಂಜನಿಪುತ್ರ ಸಿನಿಮಾದ ನಿರ್ಮಾಪಕ ಹಾಗೂ ನಿರ್ದೇಶಕರ ಮೇಲೆ ಈಗ ನ್ಯಾಯಾಂಗ ನಿಂದನೆಯ ತೂಗುಗತ್ತಿ ನೇತಾಡುತ್ತಿದೆ.

ಬೆಂಗಳೂರು(ಡಿ.27): ಪವರ್ ಸ್ಟಾರ್ ಪುನೀತ್ ರಾಜ್'ಕುಮಾರ್ ಅಭಿನಯದ ಅಂಜನಿಪುತ್ರ ಸಿನೆಮಾದಲ್ಲಿ ವಕೀಲರ ವಿರುದ್ಧ ಡೈಲಾಗ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ತಡೆ ನೀಡಿದ್ದರೂ ಅದನ್ನು ಲೆಕ್ಕಿಸದೇ ಚಿತ್ರಪ್ರಸಾರವಾಗುತ್ತಿದೆ. ಇದು ನ್ಯಾಯಾಂಗ ನಿಂದನೆ ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಐ.ಎಫ್ ಬಿದರಿ ಅವರಿದ್ದ ಕೋರ್ಟ್ ಮಾನ್ಯ ಮಾಡಿದೆ.

ನ್ಯಾಯಾಲಯದ ಆದೇಶ ಪಾಲಿಸದ ಅಂಜನಿಪುತ್ರ ಸಿನಿಮಾದ ನಿರ್ಮಾಪಕ ಹಾಗೂ ನಿರ್ದೇಶಕರ ಮೇಲೆ ಈಗ ನ್ಯಾಯಾಂಗ ನಿಂದನೆಯ ತೂಗುಗತ್ತಿ ನೇತಾಡುತ್ತಿದೆ.

ಜಿ. ನಾರಾಯಣ ಸ್ವಾಮಿ ಸೇರಿದಂತೆ ಐವರು ವಕೀಲರು ಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!