ತೂತುಕುಡಿ ಹಿಂಸಾಚಾರದಲ್ಲಿ 11 ಮಂದಿ ಸಾಯಲು ಆರ್ ಎಸ್ ಎಸ್ಸೇ ಕಾರಣ: ರಾಹುಲ್ ಗಾಂಧಿ

Published : May 23, 2018, 04:11 PM IST
ತೂತುಕುಡಿ ಹಿಂಸಾಚಾರದಲ್ಲಿ 11 ಮಂದಿ ಸಾಯಲು ಆರ್ ಎಸ್ ಎಸ್ಸೇ ಕಾರಣ: ರಾಹುಲ್ ಗಾಂಧಿ

ಸಾರಾಂಶ

ತೂತುಕುಡಿ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಸಾಯಲು ಆರ್ ಎಸ್ ಎಸ್ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಆರ್ ಎಸ್ ಎಸ್ ಸಿದ್ದಾಂತಗಳನ್ನು ವಿರೋಧಿಸಿದ್ದೆ ಪ್ರತಿಭಟನಾಕಾರರ ಸಾವಿಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಬೆಂಗಳೂರು (ಮೇ. 23): ತೂತುಕುಡಿ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಸಾಯಲು ಆರ್ ಎಸ್ ಎಸ್ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಆರ್ ಎಸ್ ಎಸ್ ಸಿದ್ದಾಂತಗಳನ್ನು ವಿರೋಧಿಸಿದ್ದೆ ಪ್ರತಿಭಟನಾಕಾರರ ಸಾವಿಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಆರ್ ಎಸ್ ಎಸ್ ಸಿದ್ಧಾಂತಗಳನ್ನು ಒಪ್ಪದೇ ಇರುವುದಕ್ಕೆ ತಮಿಳಿಗರ ಮಾರಣ ಹೋಮ ಮಾಡಲಾಗಿದೆ. ತಮಿಳಿಗರ ಧ್ವನಿಯನ್ನು ಹತ್ತಿಕ್ಕಲು ಆರ್ ಎಸ್ ಎಸ್ ಹಾಗೂ ಮೋದಿಗೂ ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 
ತಮಿಳಿಗರಿಗೆ ತಮ್ಮ ಬೆಂಬಲವನ್ನು ಸೂಚಿಸುತ್ತಾ, ಆತ್ಮೀಯ ತಮಿಳುನಾಡಿನ ಸಹೋದರ, ಸಹೋದರಿಯರೇ, ನಾವು ನಿಮ್ಮೊಂದಿಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. 

ತೂತುಕುಡಿಯಲ್ಲಿ ಹೊಸ ತಾಮ್ರ ಘಟಕ ಸ್ಥಾಪನೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 11 ಮಂದಿ ಸಾವನ್ನಪ್ಪಿದ್ದಾರೆ. 65 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
ಇಂಡಿಗೋ ಅವಾಂತರ: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ಗಳ ವಜಾ ಮಾಡಿದ ಡಿಜಿಸಿಎ