ಮೌಢ್ಯ ನಿಷೇಧಕ್ಕೆ ‘ಮಹಾರಾಷ್ಟ್ರ ಮಾದರಿ’: ಮುಂದಿನ ಅಧಿವೇಶನದಲ್ಲಿ ಕಾಯ್ದೆ ಜಾರಿ, ಪೂಜೆ, ಪುನಸ್ಕಾರಕ್ಕಿಲ್ಲ ಅಡ್ಡಿ ಆತಂಕ

Published : Sep 26, 2017, 09:32 AM ISTUpdated : Apr 11, 2018, 01:08 PM IST
ಮೌಢ್ಯ ನಿಷೇಧಕ್ಕೆ ‘ಮಹಾರಾಷ್ಟ್ರ ಮಾದರಿ’: ಮುಂದಿನ ಅಧಿವೇಶನದಲ್ಲಿ ಕಾಯ್ದೆ ಜಾರಿ, ಪೂಜೆ, ಪುನಸ್ಕಾರಕ್ಕಿಲ್ಲ ಅಡ್ಡಿ ಆತಂಕ

ಸಾರಾಂಶ

ಮೌಢ್ಯ ನಿಷೇಧ ಕಾಯ್ದೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆಯನ್ನು ಅಂಗೀಕರಿಸೋದಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳುವುದರೊಂದಿಗೆ ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಯಾಗೋದು ಗ್ಯಾರಂಟಿ ಆಗಿದೆ.

ಬೆಂಗಳೂರು(ಸೆ.26): ಮೌಢ್ಯ ನಿಷೇಧ ಕಾಯ್ದೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆಯನ್ನು ಅಂಗೀಕರಿಸೋದಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳುವುದರೊಂದಿಗೆ ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಯಾಗೋದು ಗ್ಯಾರಂಟಿ ಆಗಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಜಯಚಂದ್ರ, ಮಹಾರಾಷ್ಟ್ರ ಮಾದರಿಯ ಮೌಢ್ಯ ನಿಷೇಧ ಕಾಯ್ದೆಗೆ ಪರಿಶೀಲನಾ ಸಮಿತಿ ಅಂತಿಮ ಮುದ್ರೆ ಒತ್ತಿ ಸಚಿವ ಸಂಪುಟಕ್ಕೆ ಕಳಿಸಿದೆ. ಸಚಿವ ಸಂಪುಟ ಅನುಮೋದಿಸಿದ ನಂತರ ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿ ಆಗಲಿದೆ ಅಂತಾ ಸ್ಪಷ್ಟಪಡಿಸಿದ್ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ