ಪರಮೇಶ್ವರ್ ನಾಯ್ಕ್, ಶ್ರೀರಾಮುಲು, ಡಿಜಿಪಿ ವಿರುದ್ಧ ದೂರು ನೀಡಲು ಮುಂದಾದ ಅನುಪಮಾ ಶೆಣೈ

Published : Oct 05, 2016, 02:04 PM ISTUpdated : Apr 11, 2018, 12:39 PM IST
ಪರಮೇಶ್ವರ್ ನಾಯ್ಕ್, ಶ್ರೀರಾಮುಲು, ಡಿಜಿಪಿ ವಿರುದ್ಧ ದೂರು ನೀಡಲು ಮುಂದಾದ ಅನುಪಮಾ ಶೆಣೈ

ಸಾರಾಂಶ

ಬೆಂಗಳೂರು(ಅ.05): ಡಿವೈಎಸ್ಪಿ ಹುದ್ದೆಗೆ ರಾಜೀನಾಮೆ ಬಳಿಕ ನಾಪತ್ತೆಯಾಗಿದ್ದ ಅನುಪಮಾ ಶೆಣೈ ಮತ್ತೆ ಸುದ್ದಿ ಮಾಡಿದ್ದಾರೆ. ಜಿ.ಪಂ ಮತ್ತು ತಾ. ಪಂ. ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪರಮೇಶ್ವರ್ ನಾಯ್ಕ್​, ಸಂಸದ ರಾಮುಲು, ಡಿಜಿಪಿ ಓಂಪ್ರಕಾಶ್ ವಿರುದ್ಧ ದೂರು ನೀಡಲು ನಿರ್ಧರಿಸಿದ್ದಾರೆ.

ಹಲಸೂರು ಗೇಟ್ ಠಾಣೆ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ದಾಖಲು ಮಾಡಲು ಅನುಪಮಾ ಶೆಣೈ ಮುಂದಾಗಿದ್ದರು. ಆದರೆ, ದೂರು ದಾಖಲಿಸಿಕೊಳ್ಳಲು ಕಾನೂನು ಪರಿಮಿತಿಯಲ್ಲಿ ಅವಕಾಶವಿಲ್ಲ ಎಂದು ಹಲಸೂರು ಗೇಟ್ ಠಾಣಾಧಿಕಾರಿ ಹೇಳಿ ಕಳುಹಿಸಿದ್ದಾರೆ. ಹೀಗಾಗಿ, ಕೋರ್ಟ್`ನಲ್ಲಿ ದೂರು ನೀಡಲು ಅನುಪಮಾ ಶೆಣೈ ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ
ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿಂದನೆ ಪ್ರಕರಣ: ನಕಲಿ ಖಾತೆಗಳ ಮಾಹಿತಿ ಕೋರಿ ಮೆಟಾಗೆ ಸಿಸಿಬಿ ಪತ್ರ