ನ್ಯಾಯಾಂಗ ನಿಂದನೆ: ಅನುರಾಗ್ ಠಾಕೂರ್ ಬೇಷರತ್ ಕ್ಷಮೆಯಾಚನೆ

Published : Mar 06, 2017, 12:08 PM ISTUpdated : Apr 11, 2018, 01:04 PM IST
ನ್ಯಾಯಾಂಗ ನಿಂದನೆ: ಅನುರಾಗ್ ಠಾಕೂರ್ ಬೇಷರತ್ ಕ್ಷಮೆಯಾಚನೆ

ಸಾರಾಂಶ

ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ನ್ಯಾಯಾಂಗ ನಿಂದನೆಗಾಗಿ ಸುಪ್ರೀಂಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ನವದೆಹಲಿ (ಮಾ.06): ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ನ್ಯಾಯಾಂಗ ನಿಂದನೆಗಾಗಿ ಸುಪ್ರೀಂಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಅಧಿಕಾರಿಗಳು ಏಪ್ರಿಲ್ 17 ರಂದು ನಡೆದ ನ್ಯಾಯಾಂಗ ವಿಚಾರಣೆಗೆ ಗೈರು ಹಾಜರಾಗಿರುವುದಕ್ಕಾಗಿ ಸುಪ್ರೀಂಕೋರ್ಟ್ ಅನುರಾಗ್ ಠಾಕೂರ್ ವಿರುದ್ಧ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ನಡೆಸುತ್ತಿದೆ.  

ಅದೇ ರೀತಿ ಇನ್ನೊಂದು ಪ್ರಕರಣದಲ್ಲಿ ಸುಳ್ಳು ಆರೋಪ ಎದುರಿಸುತ್ತಿರುವ ಅನುರಾಗ್ ಠಾಕೂರ್, ಸುಪ್ರೀಂಕೋರ್ಟ್ ನೋಟಿಸ್ ಅನ್ವಯ ಅದಕ್ಕೂ ಬೇಷರತ್ ಕ್ಷಮೆಯಾಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಬೀಬುಲ್ಲಾ ಹಬೀಬಿ ಅಂತ ಹೇಳ್ಕೊಂಡು ಗಂಗಾ ಘಾಟ್‌ನಲ್ಲಿ ಸುತ್ತಾಡ್ತಿದ್ದ ಇಬ್ಬರು ದುಬೈ ಶೇಕ್‌ಗಳ ಬಂಧನ..!
ಮಂಡ್ಯದಲ್ಲಿ ಅಮೆರಿಕದ ಸೆಮಿಕಂಡಕ್ಟರ್ ಘಟಕಕ್ಕೆ 100 ಎಕರೆ ಭೂಮಿ ಗುರುತು: ಕೆಐಎಡಿಬಿಗೆ ಸೂಚನೆ